ಬ್ರೇಕಿಂಗ್ ನ್ಯೂಸ್
12-11-21 08:29 pm Bengaluru Correspondent ಕರ್ನಾಟಕ
ತುಮಕೂರು, ನ.12: ಬಿಟ್ ಕಾಯಿನ್ ಪ್ರಕರಣದಲ್ಲಿ ಈಗಾಗಲೇ ಮುಖ್ಯಮಂತ್ರಿಗಳು ತನಿಖೆಗೆ ಆದೇಶ ಕೊಟ್ಟಿದ್ದಾರೆ. ಯಾರೇ ತಪ್ಪು ಮಾಡಿದ್ರೂ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಎಂದು ನಾನು ಹೇಳೋದಿಲ್ಲ. ಯಾರು ಅದರಲ್ಲಿ ಭಾಗಿಯಾಗಿದ್ದಾರೋ ಅವರ ಮೇಲೆ ಬಿಗಿಯಾದ ಕ್ರಮ ಕೈಗೊಳ್ಳಲಾಗುವುದು. ಪ್ರಧಾನಿ ನರೇಂದ್ರ ಮೋದಿ ಗಮನಕ್ಕೂ ಇದು ಬಂದಿದೆ. ಖಂಡಿತ ಇದು ಬಹಳ ಪ್ರಮುಖವಾದ ವಿಚಾರ. ಅವರೇ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯ ಬಗ್ಗೆ ಕೇಳಿದ ಪ್ರಶ್ನೆಗೆ, ಆ ರೀತಿಯ ಯಾವುದೇ ಸುದ್ದಿಗಳು ಇಲ್ಲ ಎಂದು ಚುಟುಕಾಗಿ ಉತ್ತರಿಸಿದರು. ಜಗದೀಶ್ ಶೆಟ್ಟರ್ ದೆಹಲಿ ಪ್ರವಾಸ ವಿಚಾರದಲ್ಲಿ ಪ್ರತಿಕ್ರಿಯಿಸಿದ ಅವರು, ಈಗ ತಾನೇ ನಾನು ಜಗದೀಶ್ ಶೆಟ್ಟರ್ ಜೊತೆ ಮಾತನಾಡಿದ್ದೇನೆ. ಅವರು ವೈಯಕ್ತಿಕ ಕೆಲಸದ ನಿಮಿತ್ತ ದೆಹಲಿಗೆ ಹೋಗಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಮಾತೇ ಇಲ್ಲ. ಬೊಮ್ಮಾಯಿ ಒಳ್ಳೆ ಕೆಲಸ ಮಾಡುತ್ತಿದ್ದಾರೆ. ಅವರೇ ಮುಂದುವರಿಯುತ್ತಾರೆ. ಅವರೇ ಅವಧಿ ಪೂರ್ಣ ಮಾಡುತ್ತಾರೆ ಎಂದು ಹೇಳಿದರು.
Clear investigation in Bitcoin scam no matter if it’s congress of bjp says Yediyurappa.
28-06-25 04:27 pm
Bangalore Correspondent
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
28-06-25 10:14 pm
HK News Desk
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
28-06-25 07:30 pm
Mangalore Correspondent
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm