ಬ್ರೇಕಿಂಗ್ ನ್ಯೂಸ್
24-11-21 12:03 pm HK news Desk ಕರ್ನಾಟಕ
ಗದಗ, ನ.24: ಗದಗ ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕ ಎಸ್.ಟಿ. ರುದ್ರೇಶಪ್ಪ ಎಂಬ ಭ್ರಷ್ಟ ಅಧಿಕಾರಿಯ ಅಸಲಿ ಬಣ್ಣ ಬಯಲಿಗೆ ಬಂದಿದೆ. ಆತನ ಮನೆ, ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ನಡೆಸಿರುವ ದಾಳಿಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಪತ್ತೆಯಾಗಿದೆ.
ಗದಗದ ನಿವಾಸದಲ್ಲಿ 3.5 ಕೋಟಿ ಬೆಲೆಬಾಳುವ 9 ಕೇಜಿ ಚಿನ್ನಾಭರಣ ಮತ್ತು ಗೋಲ್ಡ್ ಬಿಸ್ಕೆಟ್ ಗಳನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಅಲ್ಲದೆ, ಮನೆಯಲ್ಲಿ ಕೂಡಿಟ್ಟಿದ್ದ 15 ಲಕ್ಷ ನಗದನ್ನೂ ವಶಕ್ಕೆ ಪಡೆದಿದ್ದಾರೆ.
ಇದಲ್ಲದೆ, ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ತೋಟದ ಮನೆ, ಶಿವಮೊಗ್ಗದ ಚಾಲುಕ್ಯ ನಗರದ 4ನೇ ತಿರುವಿನಲ್ಲಿ ಒಂದು ಮನೆ, ಗೋಪಾಲ ಬಡಾವಣೆಯಲ್ಲಿ ಇನ್ನೊಂದು ಮನೆ ಹೊಂದಿದ್ದು ಏಕಕಾಲದಲ್ಲಿ ದಾಳಿ ನಡೆದಿದೆ. ಅಧಿಕಾರಿ ರುದ್ರೇಶನನ್ನು ಪಕ್ಕದಲ್ಲಿ ಕೂರಿಸಿಕೊಂಡು 8 ಕ್ಕೂ ಅಧಿಕ ಸಿಬ್ಬಂದಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಕಂಪ್ಯೂಟರ್ ನಲ್ಲಿ ಇರುವ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಆರೋಪಿ ಭ್ರಷ್ಟ ಅಧಿಕಾರಿಯನ್ನು ಎಸಿಬಿ ವಶಕ್ಕೆ ಪಡೆದಿದೆ.
ರುದ್ರೇಶಪ್ಪ ಮೂಲತಃ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಿವಾಸಿಯಾಗಿದ್ದು ಹಾಲಿ ಗದಗ ಜಿಲ್ಲಾ ಕೃಷಿ ಇಲಾಖೆ ಜಂಟಿ ಆಯುಕ್ತನಾಗಿದ್ದಾನೆ.
Gadag Agriculture joint commissioner house raided by ACB, 9 Kilo gold and 15 lakh cash seized. Several regions of Karnataka hae been raided by ACB in the early hours of Wednesday.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm