ಬ್ರೇಕಿಂಗ್ ನ್ಯೂಸ್
24-11-21 12:03 pm HK news Desk ಕರ್ನಾಟಕ
ಗದಗ, ನ.24: ಗದಗ ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕ ಎಸ್.ಟಿ. ರುದ್ರೇಶಪ್ಪ ಎಂಬ ಭ್ರಷ್ಟ ಅಧಿಕಾರಿಯ ಅಸಲಿ ಬಣ್ಣ ಬಯಲಿಗೆ ಬಂದಿದೆ. ಆತನ ಮನೆ, ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ನಡೆಸಿರುವ ದಾಳಿಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಪತ್ತೆಯಾಗಿದೆ.
ಗದಗದ ನಿವಾಸದಲ್ಲಿ 3.5 ಕೋಟಿ ಬೆಲೆಬಾಳುವ 9 ಕೇಜಿ ಚಿನ್ನಾಭರಣ ಮತ್ತು ಗೋಲ್ಡ್ ಬಿಸ್ಕೆಟ್ ಗಳನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಅಲ್ಲದೆ, ಮನೆಯಲ್ಲಿ ಕೂಡಿಟ್ಟಿದ್ದ 15 ಲಕ್ಷ ನಗದನ್ನೂ ವಶಕ್ಕೆ ಪಡೆದಿದ್ದಾರೆ.


ಇದಲ್ಲದೆ, ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ತೋಟದ ಮನೆ, ಶಿವಮೊಗ್ಗದ ಚಾಲುಕ್ಯ ನಗರದ 4ನೇ ತಿರುವಿನಲ್ಲಿ ಒಂದು ಮನೆ, ಗೋಪಾಲ ಬಡಾವಣೆಯಲ್ಲಿ ಇನ್ನೊಂದು ಮನೆ ಹೊಂದಿದ್ದು ಏಕಕಾಲದಲ್ಲಿ ದಾಳಿ ನಡೆದಿದೆ. ಅಧಿಕಾರಿ ರುದ್ರೇಶನನ್ನು ಪಕ್ಕದಲ್ಲಿ ಕೂರಿಸಿಕೊಂಡು 8 ಕ್ಕೂ ಅಧಿಕ ಸಿಬ್ಬಂದಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಕಂಪ್ಯೂಟರ್ ನಲ್ಲಿ ಇರುವ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಆರೋಪಿ ಭ್ರಷ್ಟ ಅಧಿಕಾರಿಯನ್ನು ಎಸಿಬಿ ವಶಕ್ಕೆ ಪಡೆದಿದೆ.
ರುದ್ರೇಶಪ್ಪ ಮೂಲತಃ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಿವಾಸಿಯಾಗಿದ್ದು ಹಾಲಿ ಗದಗ ಜಿಲ್ಲಾ ಕೃಷಿ ಇಲಾಖೆ ಜಂಟಿ ಆಯುಕ್ತನಾಗಿದ್ದಾನೆ.
Gadag Agriculture joint commissioner house raided by ACB, 9 Kilo gold and 15 lakh cash seized. Several regions of Karnataka hae been raided by ACB in the early hours of Wednesday.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 12:31 pm
HK News Staffer
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm