ಬ್ರೇಕಿಂಗ್ ನ್ಯೂಸ್
25-11-21 05:37 pm HK news Desk ಕರ್ನಾಟಕ
ಬಾಗಲಕೋಟೆ, ನ 25: ಸರ್ಕಾರಿ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ವಿಷಯವಾಗಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ಏಳು ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಬಾಗಲಕೋಟೆಯ ಶಿರೂರು ಗ್ರಾಮದಲ್ಲಿ 2012ರಲ್ಲಿ ನಡೆದಿದ್ದ ಅಪರಾಧಕ್ಕೆ ಸಂಬಂಧಿಸಿದಂತೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
ಶಿರೂರು ಗ್ರಾಮದ ನಿವಾಸಿ ಯಲ್ಲಪ್ಪ ಗಾಳಿ(55) ಎಂಬುವರ ಕೊಲೆ ನಡೆದಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಬಾಗಲಕೋಟೆ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಸಂತೋಷ ಸಿ.ಬಿ. ನ.23 ರಂದು ಏಳು ಜನರಿಗೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ. ಲಕ್ಷ್ಮಣ ಗಾಳಿ, ಬಸವರಾಜ ಕಡಿವಾಲ, ಮಲ್ಲಪ್ಪ ಕಡಿವಾಲ, ಲಕ್ಷ್ಮಣ ಕಡಿವಾಲ, ರಾಮಪ್ಪ ಕಡಿವಾಲ, ಸಕ್ರಪ್ಪ ಕಡಿವಾಲ, ಸಿದ್ದಪ್ಪ ಕಡಿವಾಲ ಜೀವಾವಧಿ ಶಿಕ್ಷೆಗೆ ಒಳಗಾದವರು.
ಏನಿದು ಘಟನೆ ;
ಶಿಕ್ಷೆ ನೀಡಲಾಗಿರುವ ಆರೋಪಿಗಳಲ್ಲೊಬ್ಬರಾದ ಸಕ್ರಪ್ಪ ಎಂಬುವರನ್ನು ಶಿರೂರು ಸರ್ಕಾರಿ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾಗಿ ಆಯ್ಕೆ ಮಾಡಲು ಇತರ ಆರು ಆರೋಪಿಗಳು ಮುಂದಾಗಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಯಲ್ಲಪ್ಪ ಗಾಳಿ ಅವರ ಮನೆಗೆ 2012 ರ ಫೆಬ್ರವರಿ 1 ರ ರಾತ್ರಿ 1 ಗಂಟೆಗೆ ಪೆಟ್ರೋಲ್ ಎರಚಲಾಗಿತ್ತು. ಇಡೀ ಕುಟುಂಬಕ್ಕೆ ಬೆಂಕಿ ಹಚ್ಚಿ ಕೊಲೆಗೈಯ್ಯವ ಉದ್ದೇಶವಿತ್ತು. ಈ ಬೆಂಕಿಯಲ್ಲಿ ಗಂಭೀರವಾಗಿ ಗಾಯಗೊಂಡ ಯಲ್ಲಪ್ಪ, ಆಸ್ಪತ್ರೆಗೆ ದಾಖಲಾಗಿದ್ದರು. ನಂತರ 2013 ರ ಡಿಸೆಂಬರ್ 4 ಕ್ಕೆ ಮಿರಜ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಾಗಿದ್ದ ಅವರು ಸಾವನ್ನಪ್ಪಿದ್ದರು ಎಂದು ಸರ್ಕಾರಿ ಅಭಿಯೋಜಕ ಸುನೀಲ್ ಹಂಜಿ ತಿಳಿಸಿದ್ದಾರೆ.
Bagalkote court sentensed seven accused for killing man over school election issue. The seven has killed a man by burning him on fire.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm