ಬ್ರೇಕಿಂಗ್ ನ್ಯೂಸ್
03-12-21 06:31 pm HK Desk news ಕರ್ನಾಟಕ
ಚಿಕ್ಕಬಳ್ಳಾಪುರ, ಡಿ.3: ಪ್ರಧಾನಿ ಮೋದಿಯನ್ನು ರಾಕ್ಷಸನಿಗೆ ಹೋಲಿಸಿ ಮಾಜಿ ಸ್ಪೀಕರ್, ಕಾಂಗ್ರೆಸ್ ಮುಖಂಡ ರಮೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಚಿಂತಾಮಣಿಯಲ್ಲಿ ವಿಧಾನ ಪರಿಷತ್ ಚುನಾವಣೆ ಪ್ರಚಾರ ಸಭೆಯಲ್ಲಿ ರಮೇಶ್ ಕುಮಾರ್ ಉದ್ರೇಕದ ಭಾಷಣ ಮಾಡಿದ್ದಾರೆ. ತೆಲುಗಿನಲ್ಲಿ ಭಾಷೆಯಲ್ಲಿ ಆವೇಶದಿಂದ ಮಾತನಾಡಿದ ರಮೇಶ್ ಕುಮಾರ್, ಈ ದೇಶವನ್ನು ಒಬ್ಬ ರಾಕ್ಷಸನ ಕೈಗೆ ಕೊಟ್ಟಿದ್ದೇವೆ. ಮೋದಿಯ ಕೈಗೆ ಸಿಕ್ಕಿ ಭಾರತ ದೇಶ ನಲುಗಿ ಹೋಗಿದೆ ಎಂದು ಆರೋಪಿಸಿದ್ದಾರೆ.
ನೋಟ್ ಬ್ಯಾನ್ ಮಾಡಿ ಕೂಲಿ ಕಾರ್ಮಿಕರು, ಫುಟ್ ಪಾತ್ ಮೇಲೆ ಇರುವರು ಚಿಲ್ಲರೆ ಹಣ ಸಿಗದೆ ಸತ್ತುಹೋದರು. ಹಲವಾರು ಜನ ಬೀದಿಗೆ ಬಂದರು. ಜನರು ಹಸಿವಿನಿಂದ ಸಾಯುವ ಸ್ಥಿತಿಗೆ ಬಂದಿತ್ತು.
ಈ ಬಗ್ಗೆ ನಾವು ಪ್ರಶ್ನೆ ಮಾಡಿದರೆ ಟಿವಿಗಳ ಮುಂದೆ ಮೇಕಪ್ ಹಾಕಿಕೊಂಡು ಬಂದುಬಿಡ್ತಾರೆ. ಭಾರತ್ ಮಾತಾಕೀ ಅಂತ ಘೋಷಣೆ ಕೂಗಿ ಮರುಳು ಮಾಡ್ತಾರೆ. ಭಾರತವನ್ನು ಏನು ಇವರಿಗೆ ಗುತ್ತಿಗೆ ಕೊಟ್ಟಿದ್ದೇವಾ ಎಂದು ರಮೇಶ್ ಕುಮಾರ್ ಪ್ರಶ್ನೆ ಮಾಡಿದ್ದಾರೆ.
ದೇಶದ ಎಲೆಕ್ಷನ್ ನಲ್ಲಿ ಗೆದ್ದು ಪ್ರಧಾನಿಯಾಗುವುದಕ್ಕೆ ಆಸ್ಪದ ಮಾಡಿಕೊಟ್ಟಿದ್ದು ಕಾಂಗ್ರೆಸ್. ಈ ದೇಶದಲ್ಲಿ ಇಷ್ಟೆಲ್ಲಾ ಅಭಿವೃದ್ಧಿ ಕಾರ್ಯ, ಜನರಿಗೆ ನೆಮ್ಮದಿಯ ಬದುಕು ಕೊಟ್ಟಿದ್ದು ಕಾಂಗ್ರೆಸ್. ಆದರೆ ಇವರು ಕಾಂಗ್ರೆಸ್ ಏನೂ ಮಾಡೇ ಇಲ್ಲ ಎನ್ನುತ್ತಿದ್ದಾರೆ. ನನಗೆ ಎಷ್ಟು ಆಯಸ್ಸು ಇದೆಯೋ ಗೊತ್ತಿಲ್ಲ. ಆದರೆ ಇಲ್ಲಿಂದ ಕಣ್ಣು ಮುಚ್ಚುವ ಒಳಗೆ ಬಿಜೆಪಿ ಪೂರ್ತಿ ಸರ್ವನಾಶ ಆಗಬೇಕು ಶ್ರೀನಿವಾಸಪುರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ ಕುಮಾರ್ ಶಾಪ ಹಾಕಿದ್ದಾರೆ.
ಚಿಂತಾಮಣಿ ತಾಲೂಕಿನಲ್ಲಿ ತೆಲುಗು ಭಾಷಿಗರು ಹೆಚ್ಚಿರುವ ಕಾರಣ ಸ್ಥಳೀಯರಿಗೆ ಅರ್ಥ ಆಗುವಂತೆ ರಮೇಶ್ ಕುಮಾರ್ ಕನ್ನಡ ಬಿಟ್ಟು ತೆಲುಗಿನಲ್ಲಿಯೇ ಭಾಷಣ ಮಾಡಿದ್ದಾರೆ.
We have given our nation to India to Demon Modi slams Congress leader Ramesh Kumar. He spoke during a election campaign at Chintamani.
03-03-26 08:25 pm
HK News Staffer
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm