ಬ್ರೇಕಿಂಗ್ ನ್ಯೂಸ್
03-12-21 06:44 pm HK Desk news ಕರ್ನಾಟಕ
ಮೈಸೂರು, ಡಿ.3 : ವಿಧಾನ ಪರಿಷತ್ ಚುನಾವಣೆಯಲ್ಲಿ ಝಣ ಝಣ ಕಾಂಚಾಣ ತುಳುಕ ತೊಡಗಿದೆ. ಚುನಾವಣೆ ಘೋಷಣೆ ಸಂದರ್ಭದಲ್ಲಿ ಬಿಟ್ ಕಾಯಿನ್ ಸದ್ದು ಮಾಡಿದ್ದರಿಂದ ಬಿಟ್ ಕಾಯಿನನ್ನೇ ಹಂಚಲಿದ್ದಾರೆಂದು ಕುಹಕ ಎದ್ದಿತ್ತು. ಇದೀಗ ಬಿಟ್ ಬದಲು ಬೆಳ್ಳಿ ಕಾಯಿನ್ ಮತದಾರರಿಗೆ ಹಂಚುತ್ತಿರುವುದು ಬಯಲಾಗಿದೆ.
ಮೈಸೂರು ಎಂಎಲ್ಸಿ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಸಿ.ಎನ್.ಮಂಜೇಗೌಡ ಅವರಿಂದ ಬೆಳ್ಳಿ ಕಾಯಿನ್ ಆಮಿಷ ಒಡ್ಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಚುನಾವಣೆಗೆ ಒಂದು ವಾರ ಇರುವಾಗಲೇ ಮತದಾರರಿಗೆ ಬೆಳ್ಳಿ ಕಾಯಿನ್ ಹಂಚಿಕೆ ಮಾಡಿದ್ದಾರೆ ಎನ್ನಲಾಗುತ್ತಿದೆ.
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ಚಿತ್ರವುಳ್ಳ ಬೆಳ್ಳಿ ಕಾಯಿನ್ ಕೊಟ್ಟು ಆಣೆ ಪ್ರಮಾಣ ಮಾಡಿಸುತ್ತಿದ್ದಾರೆ ಎಂಬ ಮಾತು ಕೇಳಿಬಂದಿದ್ದು ಜೆಡಿಎಸ್ ಅಭ್ಯರ್ಥಿಯ ನಡೆಗೆ ಹಲವೆಡೆ ಆಕ್ಷೇಪ ಕೇಳಿಬಂದಿದೆ.
ಇದರೊಂದಿಗೆ ಪರಿಷತ್ ಚುನಾವಣೆಯಲ್ಲಿ ಝಣಝಣ ಕಾಂಚಾಣ ಸದ್ದು ಮಾಡಿದ್ದು ಶನಿವಾರ ಎಚ್.ಡಿ.ಕುಮಾರಸ್ವಾಮಿ ಭಾಗವಹಿಸುವ ಪ್ರಚಾರ ಸಭೆಯಲ್ಲೂ ಬೆಳ್ಳಿ ಕಾಯಿನ್ ಹಂಚಿಕೆಗೆ ಸಿದ್ಧತೆ ನಡೆದಿದೆ.
Distribution of Silver Coins by Mysuru Mlc C N Manjegowda, election gimic exposed. As there is just a weeks time for elections distribution of Gold coins to voters has been revealed.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 12:31 pm
HK News Staffer
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm