ಬ್ರೇಕಿಂಗ್ ನ್ಯೂಸ್
03-12-21 06:44 pm HK Desk news ಕರ್ನಾಟಕ
ಮೈಸೂರು, ಡಿ.3 : ವಿಧಾನ ಪರಿಷತ್ ಚುನಾವಣೆಯಲ್ಲಿ ಝಣ ಝಣ ಕಾಂಚಾಣ ತುಳುಕ ತೊಡಗಿದೆ. ಚುನಾವಣೆ ಘೋಷಣೆ ಸಂದರ್ಭದಲ್ಲಿ ಬಿಟ್ ಕಾಯಿನ್ ಸದ್ದು ಮಾಡಿದ್ದರಿಂದ ಬಿಟ್ ಕಾಯಿನನ್ನೇ ಹಂಚಲಿದ್ದಾರೆಂದು ಕುಹಕ ಎದ್ದಿತ್ತು. ಇದೀಗ ಬಿಟ್ ಬದಲು ಬೆಳ್ಳಿ ಕಾಯಿನ್ ಮತದಾರರಿಗೆ ಹಂಚುತ್ತಿರುವುದು ಬಯಲಾಗಿದೆ.
ಮೈಸೂರು ಎಂಎಲ್ಸಿ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಸಿ.ಎನ್.ಮಂಜೇಗೌಡ ಅವರಿಂದ ಬೆಳ್ಳಿ ಕಾಯಿನ್ ಆಮಿಷ ಒಡ್ಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಚುನಾವಣೆಗೆ ಒಂದು ವಾರ ಇರುವಾಗಲೇ ಮತದಾರರಿಗೆ ಬೆಳ್ಳಿ ಕಾಯಿನ್ ಹಂಚಿಕೆ ಮಾಡಿದ್ದಾರೆ ಎನ್ನಲಾಗುತ್ತಿದೆ.
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ಚಿತ್ರವುಳ್ಳ ಬೆಳ್ಳಿ ಕಾಯಿನ್ ಕೊಟ್ಟು ಆಣೆ ಪ್ರಮಾಣ ಮಾಡಿಸುತ್ತಿದ್ದಾರೆ ಎಂಬ ಮಾತು ಕೇಳಿಬಂದಿದ್ದು ಜೆಡಿಎಸ್ ಅಭ್ಯರ್ಥಿಯ ನಡೆಗೆ ಹಲವೆಡೆ ಆಕ್ಷೇಪ ಕೇಳಿಬಂದಿದೆ.
ಇದರೊಂದಿಗೆ ಪರಿಷತ್ ಚುನಾವಣೆಯಲ್ಲಿ ಝಣಝಣ ಕಾಂಚಾಣ ಸದ್ದು ಮಾಡಿದ್ದು ಶನಿವಾರ ಎಚ್.ಡಿ.ಕುಮಾರಸ್ವಾಮಿ ಭಾಗವಹಿಸುವ ಪ್ರಚಾರ ಸಭೆಯಲ್ಲೂ ಬೆಳ್ಳಿ ಕಾಯಿನ್ ಹಂಚಿಕೆಗೆ ಸಿದ್ಧತೆ ನಡೆದಿದೆ.
Distribution of Silver Coins by Mysuru Mlc C N Manjegowda, election gimic exposed. As there is just a weeks time for elections distribution of Gold coins to voters has been revealed.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm