ಬ್ರೇಕಿಂಗ್ ನ್ಯೂಸ್
07-12-21 11:44 am HK Desk news ಕರ್ನಾಟಕ
ಬೆಂಗಳೂರು, ಡಿ 08 : ರಾಜ್ಯದ ಕೊರೊನಾ ಸೋಂಕು ಹೆಚ್ಚಾದಲ್ಲಿ ಶಾಲೆಗಳನ್ನು ಬಂದ್ ಮಾಡಲು ಸರ್ಕಾರ ಸಿದ್ಧವಿದೆ. ಆದರೆ, ಸದ್ಯಕ್ಕೆ ಅದು ಅನಗತ್ಯವೆಂದು ತಜ್ಞರು ಹೇಳಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ವಸತಿ ಶಾಲೆಗಳಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗುತ್ತದೆ. ಸೋಂಕು ತೀವ್ರತೆ ನೋಡಿಕೊಂಡು ಶಾಲೆಗಳನ್ನು ಬಂದ್ ಮಾಡುವ ಬಗ್ಗೆ ನಿರ್ಧರಿಸಲಾಗುವುದು ಎಂದರು.
ಶಾಲೆಗಳಲ್ಲಿ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆನ್ಲೈನ್ ಕ್ಲಾಸ್ ಮಾಡಬೇಕೆಂಬ ಒತ್ತಾಯ ಪೋಷಕರಿಂದ ಕೇಳಿಬಂದಿದೆ.
ಯಾರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ತಜ್ಞರ ವರದಿ ಪಡೆಯುತ್ತಿದ್ದೇವೆ. ವರದಿ ಆಧರಿಸಿ ಮಕ್ಕಳ ಹಿತದೃಷ್ಟಿಯಿಂದ ನಿರ್ಧಾರ ಕೈಗೊಳ್ಳಲಾಗುತ್ತದೆ. ಸೋಂಕು ಹೆಚ್ಚಾದರೆ ಶಾಲೆಗಳನ್ನು ಬಂದ್ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಓಮೈಕ್ರಾನ್ ನಿಯಂತ್ರಣಕ್ಕೆ ಸರ್ಕಾರ ಸನ್ನದ್ಧ ; ಸಿ.ಎಂ
ತಜ್ಞರ ಸಲಹೆ ಆಧರಿಸಿ ಕೋವಿಡ್ ಮಾರ್ಗಸೂಚಿಗಳನ್ನು ಕಾಲಕಾಲಕ್ಕೆ ಬದಲಿಸಲಾಗುವುದು. ಓಮೈಕ್ರಾನ್ ನಿಯಂತ್ರಣಕ್ಕೆ ಸರ್ಕಾರ ಎಲ್ಲ ರೀತಿಯಿಂದಲೂ ಸನ್ನದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸೋಮವಾರ ಇಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಹಲವು ಶಾಲೆ ಹಾಗೂ ಹಾಸ್ಟೆಲ್ಗಳನ್ನು ಸೇರಿಸಿ ರಚಿಸಲಾದ ಕ್ಲಸ್ಟರ್ನಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ’ ಎಂದರು.
ಚಿಕ್ಕಮಗಳೂರಿನ ಇಂತಹ ಕ್ಲಸ್ಟರ್ವೊಂದರಲ್ಲಿ ಎಲ್ಲ ವಿದ್ಯಾರ್ಥಿಗಳ ತಪಾಸಣೆ ಮಾಡಿದಾಗ ಸೋಂಕು ಪತ್ತೆಯಾಗಿದೆ. ಸದ್ಯ ಹಾಸ್ಟೆಲ್ ಅನ್ನು ಸೀಲ್ಡೌನ್ ಮಾಡಲಾಗಿದೆ’ ಎಂದರು.
With Covid-19 cases rising among students in various schools and colleges, Karnataka primary and secondary education minister B C Nagesh said the government will not backtrack from stopping exams and schools if situation arises. He, however, maintained that the experts were of the opinion that there was no problem in holding regular off-line classes.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm