ಬ್ರೇಕಿಂಗ್ ನ್ಯೂಸ್
13-12-21 01:51 pm HK Desk news ಕರ್ನಾಟಕ
ಬೆಳಗಾವಿ, ಡಿ 13 : ಎಂಇಎಸ್ ಮುಖಂಡ ದೀಪಕ ದಳವಿ ಅವರಿಗೆ ಕಪ್ಪು ಮಸಿ ಬಳಿದಿರುವ ಘಟನೆ ಖಂಡಿಸಿ ನಾಳೆ ಬೆಳಗಾವಿ ಬಂದ್ಗೆ ಕರೆ ನೀಡಲಾಗಿದೆ ಎಂದು ಮುಖಂಡ ಮನೋಹರ ಕಿಣೇಕರ್ ತಿಳಿಸಿದರು.
ಈ ಘಟನೆ ಬಗ್ಗೆ ಮಹಾರಾಷ್ಟ್ರ ನಾಯಕರ ಗಮನಕ್ಕೆ ತರುತ್ತೇವೆ. ಶಿವಸೇನೆ, ಎನ್ ಸಿ ಪಿ ಹಾಗೂ ಕಾಂಗ್ರೆಸ್ ನಾಯಕರಿಗೂ ತಿಳಿಸುತ್ತೇವೆ. ಮಹಾಮೇಳಾವ ಮುಗಿದ ಬಳಿಕ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸುತ್ತೇವೆ. ನಾಳಿನ ಬಂದ್ ಯಶಸ್ವಿ ಮಾಡಬೇಕು ಎಂದು ಕರೆ ನೀಡಿದರು.
ವ್ಯಾಕ್ಸಿನ್ ಡಿಪೊ ಬಳಿಗೆ ಬಂದ ಕರ್ನಾಟಕ ನವನಿರ್ಮಾಣ ಪಡೆಯ ಕಾರ್ಯಕರ್ತರು ಎಂಇಎಸ್ ಮುಖಂಡ ದೀಪಕ ದಳವಿ ಮುಖಕ್ಕೆ ಕಪ್ಪು ಮಸಿ ಬಳಿದರು. ಇದರಿಂದ ಎಂಇಎಸ್ ಮುಖಂಡರು ಆಕ್ರೋಶಗೊಂಡಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು.
ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಹರಸಾಹಸ ಪಟ್ಟರು. ಕಪ್ಪು ಮಸಿ ಬಳಿದ ಯುವ ಘಟಕದ ಅಧ್ಯಕ್ಷ ಸಂಪತ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು.
Black ink on MES leaders in Belagavi, called for Bandh tomorrow. A tense situation has been created.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm