ಬ್ರೇಕಿಂಗ್ ನ್ಯೂಸ್
13-12-21 01:51 pm HK Desk news ಕರ್ನಾಟಕ
ಬೆಳಗಾವಿ, ಡಿ 13 : ಎಂಇಎಸ್ ಮುಖಂಡ ದೀಪಕ ದಳವಿ ಅವರಿಗೆ ಕಪ್ಪು ಮಸಿ ಬಳಿದಿರುವ ಘಟನೆ ಖಂಡಿಸಿ ನಾಳೆ ಬೆಳಗಾವಿ ಬಂದ್ಗೆ ಕರೆ ನೀಡಲಾಗಿದೆ ಎಂದು ಮುಖಂಡ ಮನೋಹರ ಕಿಣೇಕರ್ ತಿಳಿಸಿದರು.
ಈ ಘಟನೆ ಬಗ್ಗೆ ಮಹಾರಾಷ್ಟ್ರ ನಾಯಕರ ಗಮನಕ್ಕೆ ತರುತ್ತೇವೆ. ಶಿವಸೇನೆ, ಎನ್ ಸಿ ಪಿ ಹಾಗೂ ಕಾಂಗ್ರೆಸ್ ನಾಯಕರಿಗೂ ತಿಳಿಸುತ್ತೇವೆ. ಮಹಾಮೇಳಾವ ಮುಗಿದ ಬಳಿಕ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸುತ್ತೇವೆ. ನಾಳಿನ ಬಂದ್ ಯಶಸ್ವಿ ಮಾಡಬೇಕು ಎಂದು ಕರೆ ನೀಡಿದರು.
ವ್ಯಾಕ್ಸಿನ್ ಡಿಪೊ ಬಳಿಗೆ ಬಂದ ಕರ್ನಾಟಕ ನವನಿರ್ಮಾಣ ಪಡೆಯ ಕಾರ್ಯಕರ್ತರು ಎಂಇಎಸ್ ಮುಖಂಡ ದೀಪಕ ದಳವಿ ಮುಖಕ್ಕೆ ಕಪ್ಪು ಮಸಿ ಬಳಿದರು. ಇದರಿಂದ ಎಂಇಎಸ್ ಮುಖಂಡರು ಆಕ್ರೋಶಗೊಂಡಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು.
ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಹರಸಾಹಸ ಪಟ್ಟರು. ಕಪ್ಪು ಮಸಿ ಬಳಿದ ಯುವ ಘಟಕದ ಅಧ್ಯಕ್ಷ ಸಂಪತ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು.
Black ink on MES leaders in Belagavi, called for Bandh tomorrow. A tense situation has been created.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 08:42 pm
HK News Staffer
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm