ಬ್ರೇಕಿಂಗ್ ನ್ಯೂಸ್
19-12-21 09:09 pm HK Desk news ಕರ್ನಾಟಕ
ಚಿಕ್ಕಮಗಳೂರು, ಡಿ.19: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತನ್ನನ್ನು ಲೂಟಿ ರವಿ ಎಂದು ಮೂದಲಿಸಿ ನೀಡಿರುವ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಡಿಚ್ಚಿ ಕೊಟ್ಟಿದ್ದಾರೆ.
ನಾನು ದೇಶಭಕ್ತಿಯೇ ಗುರಿಯಾಗಿರಿಸಿದ ಸಂಘಟನೆ ಆರ್ ಎಸ್ ಎಸ್ ಸ್ವಯಂಸೇವಕ. ಕೊತ್ವಾಲ್ ರಾಮಚಂದ್ರನ ಚೇಲಾ ಅಲ್ಲ. ಕೊತ್ವಾಲ್ ರಾಮಚಂದ್ರನ ಚೇಲಾಗಳು ಆದವರಿಗೆ ಉಳಿದವರು ಹಾಗೇ ಕಾಣ್ತಾರೆ ಎಂದು ತಿರುಗೇಟು ನೀಡಿದ್ದಾರೆ. ನಾನು ಶಾಸಕನಾದ ಮೇಲೆ ನನ್ನ ಆಸ್ತಿಯಲ್ಲಿ ಹೆಚ್ಚಳ ಆಗಿಲ್ಲ. ಅಕ್ರಮ ಸಂಪತ್ತು ಮಾಡ್ಕೊಂಡು ಜೈಲು-ಬೇಲು ಕಂಡವರು ಇನ್ನೊಬ್ಬರ ಬಗ್ಗೆ ಆರೋಪ ಮಾಡ್ತಾರೆ ಎಂದಿದ್ದಾರೆ.
ಚಿಕ್ಕಮಗಳೂರು ತಾಲ್ಲೂಕಿನ ದತ್ತಪೀಠದಲ್ಲಿ ಸಿ.ಟಿ ರವಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ನಾನು ದತ್ತಪೀಠ- ಜನಪರ ಹೋರಾಟ ಮಾಡಿ ಜೈಲಿಗೆ ಹೋಗಿದ್ದೇನೆ. ಹಣ ಲೂಟಿ ಮಾಡಿ, ಇನ್ನೊಬ್ಬರ ಆಸ್ತಿ ಲೂಟಿ ಮಾಡಿ ಜೈಲಿಗೆ ಹೋಗಿಲ್ಲ. ಅಕ್ರಮ ಸಂಪತ್ತು ಗಳಿಸಿ ಜೈಲಿಗೆ ಹೋಗಿರುವ, ಬೇಲ್ ನಲ್ಲಿರುವ ಯಾವುದೇ ಕುಖ್ಯಾತಿ ನನಗಿಲ್ಲ ಎಂದು ಡಿಕೆಶಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
Chikmagalur CT Ravi mocks at Dk Shivakumar calls him aide of Kotwal Ramachandra after DK Shivakumar made a controversial statement against CT Ravi calling him Looti Ravi.
29-06-25 10:48 pm
Bangalore Correspondent
DK Shivakumar, R Ashok: ಡಿಕೆಶಿ ಜಾತಕ ಸರಿಯಿಲ್ಲ...
29-06-25 10:33 pm
Grace Ministry Theological Bible College, Ban...
29-06-25 04:49 pm
Fact Finding, Police, Mangalore Mob Lynching...
29-06-25 03:04 pm
RCB, Three IPS Officers Suspend: ಚಿನ್ನಸ್ವಾಮಿ...
28-06-25 04:27 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm