ಬ್ರೇಕಿಂಗ್ ನ್ಯೂಸ್
20-12-21 01:52 pm HK Desk news ಕರ್ನಾಟಕ
ಹಾಸನ, ಡಿ.20: ಕುಡಿದ ಮತ್ತಿನಲ್ಲಿದ್ದ ಲಾರಿ ಚಾಲಕನೊಬ್ಬ ಬೈಕಿಗೆ ಡಿಕ್ಕಿಯಾಗಿ ತಾಯಿ, ಮಕ್ಕಳ ದುರಂತ ಸಾವಿಗೆ ಕಾರಣವಾದ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದ್ದು ಲಾರಿ ಚಾಲಕ ನಿಯಂತ್ರಣ ತಪ್ಪಿ ನುಗ್ಗಿ ಬಂದಿದ್ದು, ಹಲವು ವಾಹನಗಳಿಗೆ ಡಿಕ್ಕಿಯಾಗಿಸಿದ್ದಾನೆ. ಈ ವೇಳೆ, ಇಬ್ಬರು ಅವಳಿ ಮಕ್ಕಳ ಜೊತೆ ದಂಪತಿ ಪ್ರಯಾಣಿಸುತ್ತಿದ್ದ ಬೈಕಿಗೆ ಡಿಕ್ಕಿಯಾಗಿದ್ದು, ಮಕ್ಕಳಿಬ್ಬರು ಲಾರಿಯಡಿಗೆ ಬಿದ್ದು ಸ್ಥಳದಲ್ಲೇ ಸಾವು ಕಂಡಿದ್ದಾರೆ.
ಮಕ್ಕಳನ್ನು ಮೂರು ವರ್ಷ ಪ್ರಾಯದ ಪ್ರಣತಿ ಮತ್ತು ಪ್ರಣವ್ ಎಂದು ಗುರುತಿಸಲಾಗಿದ್ದು, ದೇಹ ಸ್ಥಿತಿ ಛಿದ್ರವಾಗಿತ್ತು. ತಾಯಿ ಜ್ಯೋತಿ ಕೂಡ ಲಾರಿಯಡಿಗೆ ಬಿದ್ದು ಭೀಕರ ಗಾಯಗೊಂಡಿದ್ದು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ. ಮಕ್ಕಳ ತಂದೆ ಶಿವಾನಂದ್ ಸ್ಥಿತಿಯೂ ಚಿಂತಾಜನಕವಾಗಿದ್ದು ಒಂದೇ ಕುಟುಂಬದ ಪಾಲಿಗೆ ಲಾರಿ ಚಾಲಕ ಜವರಾಯನಾಗಿ ಬಂದೆರಗಿದ್ದಾನೆ.
ಲಾರಿ ಡಿಕ್ಕಿಯಾದ ರಭಸಕ್ಕೆ ಬೈಕಿನಲ್ಲಿದ್ದ ನಾಲ್ವರು ಕೂಡ ರಸ್ತೆಗೆ ಎಸೆಯಲ್ಪಟ್ಟಿದ್ದು, ಅವರ ಮೇಲಿಂದಲೇ ಲಾರಿ ಚಲಿಸಿದೆ. ಅಲ್ಲದೆ, ಸ್ವಲ್ಪ ದೂರದ ವರೆಗೂ ಲಾರಿ ಚಲಿಸಿದ್ದು ಇವರನ್ನು ಎಳಕೊಂಡೇ ಚಾಲಕ ಹೋಗಿದ್ದಾನೆ. ಬೈಕ್ ಸೇರಿದಂತೆ ಇತರ ನಾಲ್ಕು ವಾಹನಗಳಿಗೆ ಲಾರಿ ಡಿಕ್ಕಿಯಾಗಿತ್ತು. ಕುಡಿದು ಟೈಟ್ ಆಗಿದ್ದ ಲಾರಿ ಚಾಲಕ ಸ್ಥಿಮಿತ ಕಳಕೊಂಡಿದ್ದ. ಸ್ಥಳದಲ್ಲಿ ಜನರು ಸೇರುತ್ತಿದ್ದಂತೆ, ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಕೂಡಲೇ ಪೊಲೀಸರು ಮತ್ತು ಸಾರ್ವಜನಿಕರು ಆತನನ್ನು ಹಿಡಿದು ಬಂಧಿಸಿದ್ದಾರೆ.
In a case of drunk driving, a truck driver hit several vehicles before colliding with a bike, killing three of the four riders, in Karnataka’s Hassan district. The three deceased include twins and their mother, police said. The incident took place late on Sunday, December 19. The deceased have been identified as three-year-olds Pranathi and Pranav, and their mother Jyothi. The condition of Shivanand, the deceased children's father, is said to be critical.
29-06-25 10:48 pm
Bangalore Correspondent
DK Shivakumar, R Ashok: ಡಿಕೆಶಿ ಜಾತಕ ಸರಿಯಿಲ್ಲ...
29-06-25 10:33 pm
Grace Ministry Theological Bible College, Ban...
29-06-25 04:49 pm
Fact Finding, Police, Mangalore Mob Lynching...
29-06-25 03:04 pm
RCB, Three IPS Officers Suspend: ಚಿನ್ನಸ್ವಾಮಿ...
28-06-25 04:27 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm