ಬ್ರೇಕಿಂಗ್ ನ್ಯೂಸ್
21-12-21 04:10 pm HK Desk news ಕರ್ನಾಟಕ
ಬೆಳಗಾವಿ, ಡಿ.21 : ರಾಷ್ಟ್ರಕ್ಕಾಗಿ, ಸ್ವಾತಂತ್ರ್ಯಕ್ಕಾಗಿ ಪ್ರಾಣ ಕೊಟ್ಟಂತಹ ವ್ಯಕ್ತಿಗಳಿಗೆ ಅವಮಾನ ಮಾಡುವುದು ಮಾನಸಿಕ ರೋಗಿಗಳ ಕೆಲಸ. ರಾಯಣ್ಣ, ಶಿವಾಜಿ ಯಾವುದೇ ಜಾತಿಗೆ, ಸಮುದಾಯಕ್ಕೆ ಸೀಮಿತ ಆಗಿರಲಿಲ್ಲ. ಇಡೀ ಮನುಕುಲ, ದೇಶವನ್ನು ಉದ್ಧಾರ ಮಾಡುವ ಕೆಲಸ ಮಾಡಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಅನಗೋಳದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೆಲವು ಕಿಡಿಗೇಡಿಗಳು ಕನ್ನಡ ಧ್ವಜ ಸುಡುವ ಕೆಲಸ ಮಾಡಿದ್ದಾರೆ. ಸಮಾಜದಲ್ಲಿ ಹುಳಿ ಹಿಂಡುವ ಕೆಲಸ ಮಾಡಿದ್ದಾರೆ. ಇವರನ್ನು ಸುಮ್ಮನೇ ಬಿಡಲ್ಲ. ರಾಯಣ್ಣನನ್ನು ಬ್ರಿಟಿಷರಿಗೆ ಹಿಡಿದು ಕೊಟ್ಟವರ ಕುಲದವರು ಇವರು. ಅಂತವರನ್ನ ಬಿಡಲ್ಲ, ಮಟ್ಟ ಹಾಕುತ್ತೇವೆ. ಪೊಲೀಸರಿಂದ ವಿಶೇಷ ಕಾರ್ಯಾಚರಣೆ ಮಾಡಲಾಗಿದೆ. ಬೆಳಗಾವಿ ಪ್ರಕರಣ ಸಂಬಂಧಿಸಿದಂತೆ ಇದುವರೆಗೆ 38 ಜನರನ್ನು ಅರೆಸ್ಟ್ ಮಾಡಲಾಗಿದೆ.
ಬೆಂಗಳೂರಿನಲ್ಲಿ ಶಿವಾಜಿ ವಿಗ್ರಹಕ್ಕೆ ಮಸಿ ಬಳಿದ ಪ್ರಕರಣದಲ್ಲಿ ಏಳು ಜನರನ್ನು ಅರೆಸ್ಟ್ ಮಾಡಲಾಗಿದೆ. ಇವರ ಮೇಲೆ ಗೂಂಡಾ ಕಾಯ್ದೆ ಹಾಕಲು ಚಿಂತನೆ ಮಾಡಲಾಗಿದೆ. ಇದರ ಹಿಂದೆ ಯಾರು ಇದ್ದಾರೆ ಅನ್ನೋದನ್ನ ಪತ್ತೆ ಹಚ್ಚಲಾಗುತ್ತದೆ. ಇದು ಹೊರಗೆ ಬರಬೇಕು. ಕೆಲವರ ಮುಖವಾಡ ಹೊರಗೆ ಬರಬೇಕು ಎಂದು ಗೃಹ ಸಚಿವರು ಹೇಳಿದರು.
ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ದಬ್ಬಾಳಿಕೆ ಘಟನೆ ಬಗ್ಗೆ ಮಹಾರಾಷ್ಟ್ರ ಸರ್ಕಾರ, ಗೃಹ ಸಚಿವರ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ. ಯಾರು ಯಾರ ಮೇಲೆ ಗೂಂಡಾ ಕಾಯ್ದೆ ಹಾಕಿ ಗಡೀಪಾರು ಮಾಡಬೇಕು ಅನ್ನೊದು ಸಲಹೆ ಬಂದಿದೆ. ಇದಲ್ಲದೆ, ಇವೆಲ್ಲದಕ್ಕೂ ಕಾರಣ ಆಗಿರುವ ಎಂಇಎಸ್ ನಿಷೇಧ ಮಾಡುವ ಬಗ್ಗೆ ಸದನದಲ್ಲಿ ಚರ್ಚೆ ಮಾಡ್ತಿವಿ. ಇಂತಹ ಘಟನೆ ಮಾಡಿದವರು ದೇಶದ್ರೋಹಿಗಳು. ಇವರ ಮೇಲೆ ದೇಶದ್ರೋಹ ಕೇಸ್ ಹಾಕಲು ಚಿಂತನೆ ಮಾಡಲಾಗುತ್ತಿದೆ ಎಂದು ಹೇಳಿದರು.
Home Minister Araga Jnanendra said that cases of sedition and treason will be filed against those attacking statues and pictures of national heroes like Chatrapati Shivaji Maharaj, Sangolli Rayanna and Lord Basaweshwar. Jnanendra informed reporters here on Tuesday that the incidents of desecrating statues and pictures of national heroes appear to be premeditated acts and police have been asked to identify the conspirators.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm