ಬ್ರೇಕಿಂಗ್ ನ್ಯೂಸ್
31-12-21 07:38 pm HK Desk news ಕರ್ನಾಟಕ
ಕಲಬುರ್ಗಿ, ಡಿ.31 : ರಾಜ್ಯದಲ್ಲಿ ಲವ್ ಜಿಹಾದ್, ಮತಾಂತರ ವಿರುದ್ಧ ಕಾನೂನು ಜಾರಿಗೆ ತರಲು ತಯಾರಿ ನಡೆಯುತ್ತಿದ್ದಂತೆ ಇಲ್ಲೊಬ್ಬರು ಸ್ವಾಮೀಜಿ ಲವ್ ಜಿಹಾದ್ ಮತ್ತು ಗೋಹತ್ಯೆಯನ್ನು ವಿರೋಧಿಸಿ ಹೇಳಿಕೆ ನೀಡಿದ್ದನ್ನೇ ನೆಪವಾಗಿಸಿ ಅವರ ಮಠಕ್ಕೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಅಫ್ಜಲಪುರ ನಗರ ಮತ್ತು ಮಠದ ಆವರಣದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.
ಮಾಶಾಲ ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಕೇದಾರ ಶ್ರೀ ಸ್ವಾಮೀಜಿ ಡಿ.28ರಂದು ಹಿಂದು ಜಾಗೃತಿ ಸೇನೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗೋಹತ್ಯೆ ಮತ್ತು ಲವ್ ಜಿಹಾದ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಗುರುವಾರ ರಾತ್ರಿ ಮಠದಲ್ಲಿ ಸ್ವಾಮೀಜಿ ನಿದ್ರಿಸುತ್ತಿದ್ದಾಗ ಹೊರಗಿನಿಂದ ಕಲ್ಲು ತೂರಾಟ ನಡೆಸಲಾಗಿದೆ. ಸ್ವಾಮೀಜಿ ಹೇಳಿಕೆಯಿಂದ ಕುಪಿತರಾಗಿರುವ ಗುಂಪು ಈ ಕೃತ್ಯ ನಡೆಸಿದೆ ಎನ್ನಲಾಗುತ್ತಿದೆ.
ಹಿಂದು ಜಾಗೃತಿ ಸೇನೆಯ ಪ್ರಮುಖರು ಕೃತ್ಯವನ್ನು ಖಂಡಿಸಿದ್ದು, ಕೇದಾರ ಸ್ವಾಮೀಜಿಗೆ ಭದ್ರತೆ ಹೆಚ್ಚಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠರನ್ನು ಒತ್ತಾಯಿಸಿದ್ದಾರೆ. ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹ ಮಾಡಿದ್ದಾರೆ. ಪೊಲೀಸರು ಅಫ್ಜಲಪುರ ಸೇರಿದಂತೆ ಆಯಕಟ್ಟಿನ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಿದ್ದಾರೆ.
Police in Karnataka on Friday tightened security in Afjalpur town of Kalburgi district after miscreants pelted stones on the building of a religious mutt, whose seer had spoken against love jihad. The miscreants attacked the Mashala Siddalingeshwara Samsthan mutt's building on Thursday night when the seer, Kedar Sree Swamiji was sleeping inside, according to the police.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm