ಬ್ರೇಕಿಂಗ್ ನ್ಯೂಸ್
05-01-22 11:30 pm HK Desk news ಕರ್ನಾಟಕ
ದೊಡ್ಡಬಳ್ಳಾಪುರ, ಜ.5 : ಮಹಿಳೆಯೊಬ್ಬರು ತನ್ನಿಬ್ಬರು ಪುಟಾಣಿ ಮಕ್ಕಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ದೊಡ್ಡ ಬಳ್ಳಾಪುರದಲ್ಲಿ ನಡೆದಿದೆ.
ತಾಯಿ ಸಂಧ್ಯಾ (33) ಮತ್ತು ಆಕೆಯ 4 ಹಾಗೂ 2 ವರ್ಷದ ಮಕ್ಕಳು ಮೃತಪಟ್ಟಿದ್ದಾರೆ. ಸಂಧ್ಯಾ ಅವರ ವಿವಾಹವು ಶ್ರೀಕಾಂತ ಎನ್ನುವವರ ಜತೆ ಐದು ವರ್ಷಗಳ ಹಿಂದೆ ನಡೆದಿತ್ತು. ಗಂಡ, ಅತ್ತೆ , ಮಾವನ ಜತೆ ಸಂಧ್ಯಾ ನೆಲೆಸಿದ್ದರು. ಸ್ಥಳೀಯರು ಹೇಳುವ ಪ್ರಕಾರ ಕುಟುಂಬದಲ್ಲಿ ಯಾವುದೇ ಮನಸ್ತಾಪ ಇರಲಿಲ್ಲ. ಎಲ್ಲರೂ ಅನ್ಯೋನ್ಯವಾಗಿದ್ದರು ಎನ್ನಲಾಗಿದೆ.
ಆದರೆ ಇಂಥ ಭೀಕರ ಕೃತ್ಯ ಎಸಗಲು ಕಾರಣವೇನು ಅನ್ನೋದು ಗೊತ್ತಾಗಿಲ್ಲ. ತಾಯಿಯೇ ಕಠೋರ ನಿರ್ಧಾರ ತೆಗೆದುಕೊಂಡು ಇಬ್ಬರು ಕರುಳ ಕುಡಿಗಳನ್ನೂ ಜೀವಂತವಾಗಿ ಸುಟ್ಟುಹಾಕಿದ್ದಾಳೆ. ಐದು ಲೀಟರ್ ಪೆಟ್ರೋಲ್ ಖರೀದಿಸಿ ಎಲ್ಲರ ಮೈಮೇಲೂ ಅದನ್ನು ಸುರಿದು ಬೆಂಕಿ ಹಚ್ಚಿದ್ದಾಳೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ನಡೆದಿದೆ. ಘಟನೆ ವೇಳೆ ತನ್ನಿಬ್ಬರು ಮಕ್ಕಳನ್ನು ಆಕೆ ಬಿಗಿಯಾಗಿ ಅಪ್ಪಿ ಹಿಡಿದುಕೊಂಡಿದ್ದಳು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಬೆಂಕಿಯ ಕೆನ್ನಾಲಿಗೆ ವ್ಯಾಪಿಸುತ್ತಿದ್ದಂತೆಯೇ ಸ್ಥಳೀಯರು ಬೆಂಕಿ ನಂದಿಸಿ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಿಸಲಿಲ್ಲ. ಎಲ್ಲರೂ ಮೃತಪಟ್ಟಿದ್ದಾರೆ.
Doddabalpur Mother with two kids die by pouring petrol and setting on fire. Public who came to help admitted them to the hospital but it was of no help.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm