ಬ್ರೇಕಿಂಗ್ ನ್ಯೂಸ್
09-01-22 08:51 pm HK Desk news ಕರ್ನಾಟಕ
ಬೆಂಗಳೂರು, ಜ.9 : ವಿದ್ಯಾರ್ಥಿಗಳಿಂದ ಶುಲ್ಕದ ರೂಪದಲ್ಲಿ ಸಂಗ್ರಹಿಸಿದ್ದ 107 ಕೋಟಿ ರೂಪಾಯಿಯನ್ನು ವಂಚಿಸಿದ ಆರೋಪದಲ್ಲಿ ಬೆಂಗಳೂರಿನ ಅಲಯನ್ಸ್ ಯುನಿವರ್ಸಿಟಿಯ ಮಾಜಿ ಕುಲಪತಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.
ಮಾಜಿ ಕುಲಪತಿ ಮಧುಕರ್ ಜಿ. ಅಂಗೂರ್ ಬಂಧಿತ ಆರೋಪಿ. ಇವರನ್ನು ಶನಿವಾರ ಅಧಿಕಾರಿಗಳು ಬಂಧಿಸಿದ್ದು ಭಾನುವಾರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಏಳು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮಧುಕರ್ ಜಿ. ಅಂಗೂರ್ ಸೇರಿದಂತೆ ಅವರ ಕುಟುಂಬದ ನಾಲ್ವರ ವಿರುದ್ಧ ನಾಲ್ಕು ಪ್ರತ್ಯೇಕ ಎಫ್ಐಆರ್ ದಾಖಲಾಗಿತ್ತು. ಅಂಗೂರ್ ಕುಲಪತಿಯಾಗಿದ್ದಾಗ 2016-17ರಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಶುಲ್ಕವನ್ನು ವಿಶ್ವವಿದ್ಯಾನಿಲಯದ ಖಾತೆಯ ಬದಲಿಗೆ ಶ್ರೀವಾರಿ ಎಜುಕೇಶನಲ್ ಸರ್ವಿಸಸ್ ಹೆಸರಿನಲ್ಲಿದ್ದ ಟ್ರಸ್ಟಿಗೆ ಹಾಕುವಂತೆ ಸೂಚಿಸಲಾಗಿತ್ತು. ಇದರಂತೆ, 4500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಲಕ್ಷಾಂತರ ರೂಪಾಯಿ ಹಣವನ್ನು ತುಂಬಿದ್ದರು. ಬೋಧನಾ ಶುಲ್ಕ, ಹಾಸ್ಟೆಲ್ ಶುಲ್ಕ ಇತ್ಯಾದಿ ಹೆಸರಲ್ಲಿ ವಿದ್ಯಾರ್ಥಿಗಳು ಹಣ ಜಮೆ ಮಾಡಿದ್ದರು.
ಈ ಬಗ್ಗೆ ಅಲಯನ್ಸ್ ವಿವಿಯಿಂದ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಕಳೆದ ಸೆಪ್ಟಂಬರ್ ತಿಂಗಳಲ್ಲಿ ಮಧುಕರ್ ಜಿ. ಅಂಗುರ್, ಕುಟುಂಬ ಸದಸ್ಯರಾದ ಪ್ರಿಯಾಂಕ ಅಂಗೂರ್, ರವಿಕುಮಾರ್, ಶ್ರುತಿ, ಪಾವನಾ ದಿಬ್ಬೂರ್ ಹೆಸರಿನಲ್ಲಿದ್ದ 19 ಕೋಟಿ ಆಸ್ತಿಯನ್ನು ಜಪ್ತಿ ಮಾಡಲಾಗಿತ್ತು. ಬೆಂಗಳೂರು ಪೊಲೀಸರು ಮತ್ತು ಇತರ ತನಿಖಾ ಸಂಸ್ಥೆಗಳು ನಾಲ್ಕು ಎಫ್ಐಆರ್ ದಾಖಲಿಸಿತ್ತು. ಆನಂತರ ಜಾರಿ ನಿರ್ದೇಶನಾಲಯವು ತನಿಖೆ ಕೈಗೆತ್ತಿಕೊಂಡಿದ್ದು ಕ್ರಿಮಿನಲ್ ಮೊಕದ್ದಮೆ ದಾಖಲಿಸಿತ್ತು.
The ED initiated an investigation based on four FIRs registered against Angur, Priyanka BS and Ravi Kumar. Amounts to the tune of Rs 107 crore was allegedly swindled by the accused in the name of tuition fees, hostel fees and so on.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm