ಬ್ರೇಕಿಂಗ್ ನ್ಯೂಸ್
02-08-20 10:36 am Shimoga Reporter ಕರ್ನಾಟಕ
ಶಿವಮೊಗ್ಗ , ಆಗಸ್ಟ್ 02: ತಮಿಳುನಾಡು ಮೂಲದ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ಬಟ್ಟೆಯನ್ನೇ ಧರಿಸದೇ ವಿವಸ್ತ್ರವಾಗಿ ಓಡಾಡುತ್ತಿದ್ದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತಾಳಗುಪ್ಪದಲ್ಲಿ ನಡೆದಿದೆ.
ಬಕ್ರೀದ್ ಹಬ್ಬದ ಪ್ರಯುಕ್ತ ತಾಳಗುಪ್ಪಕ್ಕೆ ಬಂದೋಬಸ್ತ್ ಕರ್ತವ್ಯ ನಿರ್ವಹಿಸಲು ಆಗಮಿಸಿದ್ದ ಸಾಗರ ಗ್ರಾಮಾಂತರ ಠಾಣೆಯ ಎಎಸ್ಐ ಮೀರಾಬಾಯಿ ಅವರು ವಿವಸ್ತ್ರದಲ್ಲಿ ಓಡಾಡುತ್ತಿದ್ದ ಮಹಿಳೆಯನ್ನು ಗಮನಿಸಿ ಕೂಡಲೇ ಇತರೆ ಸಿಬ್ಬಂದಿಗಳ ಸಹಾಯದಿಂದ ವಿವಸ್ತ್ರಳಾದ ಮಹಿಳೆಗೆ ಬಟ್ಟೆ ಧರಿಸಿ, ದೈಹಿಕವಾಗಿ ಹಸಿವಿನಿಂದ ಬಳಲುತ್ತಿದ್ದ ಮಹಿಳೆಗೆ ತಿಂಡಿ, ನೀರು ನೀಡಿ ಮಾನಸಿಕವಾಗಿ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.
ನಂತರ ಮಹಿಳೆಯನ್ನು ಸಾಗರದಿಂದ ಬೆಂಗಳೂರಿಗೆ ಬಸ್ ಹತ್ತಿಸಿ ಆಕೆಯ ಊರಿಗೆ ಕಳುಹಿಸುವ ಪ್ರಯತ್ನ ಸಹ ಮಾಡಿದ್ದಾರೆ. ಪೊಲೀಸರೆಂದರೆ ಕೆಲವರು ಮೂಗು ಮುರಿಯುವ ಈ ಕಾಲದಲ್ಲಿ ಅವರಲ್ಲಿಯೂ ಒಳ್ಳೆಯವರು ಇದ್ದಾರೆ ಎಂಬುದನ್ನು ತೋರಿಸಿ ಕೊಟ್ಟಿದ್ದಾರೆ. ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
27-02-26 10:17 pm
HK News Desk
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
27-02-26 09:23 pm
Mangalore Correspondent
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm