ಬ್ರೇಕಿಂಗ್ ನ್ಯೂಸ್
02-08-20 10:36 am Shimoga Reporter ಕರ್ನಾಟಕ
ಶಿವಮೊಗ್ಗ , ಆಗಸ್ಟ್ 02: ತಮಿಳುನಾಡು ಮೂಲದ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ಬಟ್ಟೆಯನ್ನೇ ಧರಿಸದೇ ವಿವಸ್ತ್ರವಾಗಿ ಓಡಾಡುತ್ತಿದ್ದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತಾಳಗುಪ್ಪದಲ್ಲಿ ನಡೆದಿದೆ.
ಬಕ್ರೀದ್ ಹಬ್ಬದ ಪ್ರಯುಕ್ತ ತಾಳಗುಪ್ಪಕ್ಕೆ ಬಂದೋಬಸ್ತ್ ಕರ್ತವ್ಯ ನಿರ್ವಹಿಸಲು ಆಗಮಿಸಿದ್ದ ಸಾಗರ ಗ್ರಾಮಾಂತರ ಠಾಣೆಯ ಎಎಸ್ಐ ಮೀರಾಬಾಯಿ ಅವರು ವಿವಸ್ತ್ರದಲ್ಲಿ ಓಡಾಡುತ್ತಿದ್ದ ಮಹಿಳೆಯನ್ನು ಗಮನಿಸಿ ಕೂಡಲೇ ಇತರೆ ಸಿಬ್ಬಂದಿಗಳ ಸಹಾಯದಿಂದ ವಿವಸ್ತ್ರಳಾದ ಮಹಿಳೆಗೆ ಬಟ್ಟೆ ಧರಿಸಿ, ದೈಹಿಕವಾಗಿ ಹಸಿವಿನಿಂದ ಬಳಲುತ್ತಿದ್ದ ಮಹಿಳೆಗೆ ತಿಂಡಿ, ನೀರು ನೀಡಿ ಮಾನಸಿಕವಾಗಿ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.
ನಂತರ ಮಹಿಳೆಯನ್ನು ಸಾಗರದಿಂದ ಬೆಂಗಳೂರಿಗೆ ಬಸ್ ಹತ್ತಿಸಿ ಆಕೆಯ ಊರಿಗೆ ಕಳುಹಿಸುವ ಪ್ರಯತ್ನ ಸಹ ಮಾಡಿದ್ದಾರೆ. ಪೊಲೀಸರೆಂದರೆ ಕೆಲವರು ಮೂಗು ಮುರಿಯುವ ಈ ಕಾಲದಲ್ಲಿ ಅವರಲ್ಲಿಯೂ ಒಳ್ಳೆಯವರು ಇದ್ದಾರೆ ಎಂಬುದನ್ನು ತೋರಿಸಿ ಕೊಟ್ಟಿದ್ದಾರೆ. ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am