ಬ್ರೇಕಿಂಗ್ ನ್ಯೂಸ್
02-08-20 10:36 am Shimoga Reporter ಕರ್ನಾಟಕ
ಶಿವಮೊಗ್ಗ , ಆಗಸ್ಟ್ 02: ತಮಿಳುನಾಡು ಮೂಲದ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ಬಟ್ಟೆಯನ್ನೇ ಧರಿಸದೇ ವಿವಸ್ತ್ರವಾಗಿ ಓಡಾಡುತ್ತಿದ್ದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತಾಳಗುಪ್ಪದಲ್ಲಿ ನಡೆದಿದೆ.
ಬಕ್ರೀದ್ ಹಬ್ಬದ ಪ್ರಯುಕ್ತ ತಾಳಗುಪ್ಪಕ್ಕೆ ಬಂದೋಬಸ್ತ್ ಕರ್ತವ್ಯ ನಿರ್ವಹಿಸಲು ಆಗಮಿಸಿದ್ದ ಸಾಗರ ಗ್ರಾಮಾಂತರ ಠಾಣೆಯ ಎಎಸ್ಐ ಮೀರಾಬಾಯಿ ಅವರು ವಿವಸ್ತ್ರದಲ್ಲಿ ಓಡಾಡುತ್ತಿದ್ದ ಮಹಿಳೆಯನ್ನು ಗಮನಿಸಿ ಕೂಡಲೇ ಇತರೆ ಸಿಬ್ಬಂದಿಗಳ ಸಹಾಯದಿಂದ ವಿವಸ್ತ್ರಳಾದ ಮಹಿಳೆಗೆ ಬಟ್ಟೆ ಧರಿಸಿ, ದೈಹಿಕವಾಗಿ ಹಸಿವಿನಿಂದ ಬಳಲುತ್ತಿದ್ದ ಮಹಿಳೆಗೆ ತಿಂಡಿ, ನೀರು ನೀಡಿ ಮಾನಸಿಕವಾಗಿ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.
ನಂತರ ಮಹಿಳೆಯನ್ನು ಸಾಗರದಿಂದ ಬೆಂಗಳೂರಿಗೆ ಬಸ್ ಹತ್ತಿಸಿ ಆಕೆಯ ಊರಿಗೆ ಕಳುಹಿಸುವ ಪ್ರಯತ್ನ ಸಹ ಮಾಡಿದ್ದಾರೆ. ಪೊಲೀಸರೆಂದರೆ ಕೆಲವರು ಮೂಗು ಮುರಿಯುವ ಈ ಕಾಲದಲ್ಲಿ ಅವರಲ್ಲಿಯೂ ಒಳ್ಳೆಯವರು ಇದ್ದಾರೆ ಎಂಬುದನ್ನು ತೋರಿಸಿ ಕೊಟ್ಟಿದ್ದಾರೆ. ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
25-08-25 10:55 pm
Bangalore Correspondent
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 10:59 pm
Mangalore Correspondent
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
Dharmasthala, Mask Man, Fake Skull, SIT: ಎಸ್ಐ...
25-08-25 12:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am