ಬ್ರೇಕಿಂಗ್ ನ್ಯೂಸ್
11-01-22 02:48 pm HK Desk news ಕರ್ನಾಟಕ
ಬೆಂಗಳೂರು, ಜ 11 : ಕೊರೊನಾ ದಿನೇ ದಿನೇ ಹೆಚ್ಚಳವಾಗುತ್ತಿದ್ದು, ರಾಜ್ಯ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಸೇರಿದಂತೆ ಸಚಿವ ಅಶೋಕ್ಗೂ ಕೊರೊನಾ ದೃಢವಾಗಿತ್ತು. ಇದೀಗ ಮತ್ತೊಬ್ಬ ಸಚಿವ ಜೆ.ಸಿ. ಮಾಧುಸ್ವಾಮಿಗೂ ಕೊರೊನಾ ಸೋಂಕು ದೃಢವಾಗಿದೆ.
ಎ ಸಿಂಪ್ಟಮ್ಯಾಟಿಕ್ ಆಗಿರುವ ಕಾನೂನು ಸಚಿವ ಮಾಧುಸ್ವಾಮಿ ಅವರು ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಜ್ವರ, ಕೆಮ್ಮು ಸೇರಿದಂತೆ ಸೌಮ್ಯ ಲಕ್ಷಣ ಕಂಡು ಬಂದ ಹಿನ್ನೆಲೆ ಟೆಸ್ಟ್ ಮಾಡಿಸಿಕೊಂಡಿದ್ದರು.

ಸಚಿವ ಮಾಧುಸ್ವಾಮಿ ಪುತ್ರಿ ಡಾ. ಅಪೇಕ್ಷಾಗೂ ಕೊರೊನಾ ಪಾಸಿಟಿವ್ ಬಂದಿದೆ. ಇವರು ಬೆಂಗಳೂರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರಾಗಿ ಡಾ. ಅಪೇಕ್ಷಾ ಕಾರ್ಯನಿರ್ವಹಿಸುತ್ತಿದ್ದಾರೆ. ಪುತ್ರಿ ಅಪೇಕ್ಷಾರಿಂದ ಮಾಧುಸ್ವಾಮಿಗೆ ತಗಲಿರುವ ಸಾಧ್ಯತೆಯಿದೆ. ಪತ್ನಿ ತ್ರಿವೇಣಿಗೆ ನೆಗೆಟಿವ್ ರಿಪೋರ್ಟ್ ಬಂದಿದೆ.
ನಿನ್ನೆಯಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೊರೊನಾ ಸೋಂಕು ದೃಢವಾಗಿತ್ತು. ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದರು. ಸೌಮ್ಯ ಲಕ್ಷಣಗಳು ಇದ್ದದ್ದರಿಂದ ಕೊರೊನಾ ಪರೀಕ್ಷೆ ಮಾಡಿಸಿದೆ. ವರದಿಯಲ್ಲಿ ಪಾಸಿಟಿವ್ ಬಂದಿದೆ. ನಾನು ಆರೋಗ್ಯವಾಗಿದ್ದೇನೆ. ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ಸ್ವಯಂ ಐಸೊಲೇಟ್ ಆಗಿರುವಂತೆ ತಿಳಿಸಿದ್ದರು.
ಇಂದು ಅವರ ಪುತ್ರ ಹಾಗೂ ಸೊಸೆಗೆ ಕೊರೊನಾ ದೃಢವಾಗಿದ್ದು, ಸದ್ಯ ಮುಖ್ಯಮಂತ್ರಿ ಬೊಮ್ಮಾಯಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
Minister J C Madhuswami (Madhuswamy) was also infected with corona. The minister, who is Asymptomatic, is undergoing treatment at home.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm