ಬ್ರೇಕಿಂಗ್ ನ್ಯೂಸ್
12-01-22 12:54 pm HK Desk news ಕರ್ನಾಟಕ
ರಾಮನಗರ, ಜ.12 : ಮೇಕೆದಾಟು ಯೋಜನೆ ಆಗ್ರಹಿಸಿ ಮೂರನೇ ದಿನದ ಪಾದಯಾತ್ರೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ನಾಯಕರ ವಿರುದ್ಧ ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ 64 ಮಂದಿ ಕಾಂಗ್ರೆಸ್ ನಾಯಕರ ವಿರುದ್ಧ ಕನಕಪುರ ತಹಸೀಲ್ದಾರ್ ದೂರಿನಂತೆ ಕೇಸು ದಾಖಲಾಗಿದೆ.
ಮೊದಲ ಎರಡು ದಿನದ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ 30ಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಮೂರನೇ ದಿನ ಮಂಗಳವಾರ ಬೆಳಗ್ಗೆ 11ರಿಂದ ಕನಕಪುರ ನಗರದ ಚನ್ನಬಸಪ್ಪ ವೃತ್ತದಿಂದ ಕನಕಪುರ ಕಸಬಾ ಹೋಬಳಿ, ಚಕ್ಕೇನಹಳ್ಳಿ ಗ್ರಾಮದ ವರೆಗೆ ರಾತ್ರಿ 9ರ ವರೆಗೆ ಜನರು ಗುಂಪುಕೂಡಿ ಕೋವಿಡ್ ಮಾರ್ಗಸೂಚಿ ಪಾಲಿಸದೇ ಸರಕಾರದ ನಿಮಯ ಉಲ್ಲಂಘಿಸಿದ್ದಾರೆ. ಸಾಮಾಜಿಕ ಅಂತರ ಪಾಲಿಸದೇ ಸಾರ್ವಜನಿಕರ ಆರೋಗ್ಯ, ಜೀವಕ್ಕೆ ಅಪಾಯವಾಗುವ ರೀತಿ ನಡೆದುಕೊಂಡಿದ್ದಾರೆ ಎಂದು ಕನಕಪುರ ತಹಸೀಲ್ದಾರ್ ವಿಶ್ವನಾಥ್, ಕನಕಪುರ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.





ಅದರಂತೆ, ಐಪಿಸಿ ಕಲಂ 141, 143, 290, 336, 149 ಅಡಿ ಪ್ರಕರಣ ದಾಖಲಾಗಿದೆ. ಡಿಕೆ ಶಿವಕುಮಾರ್, ಡಿಕೆ ಸುರೇಶ್, ಸಿದ್ದರಾಮಯ್ಯ, ರವಿ ಎಸ್., ಧ್ರುವನಾರಾಯಣ, ಪ್ರಿಯಾಂಕ್ ಖರ್ಗೆ, ಈಶ್ವರ ಖಂಡ್ರೆ, ತನ್ವೀರ್ ಸೇಠ್, ಅನಿಲ್ ಚಿಕ್ಕಮಾಧು, ಮಂಜುನಾಥ ಹುಣಸೂರು, ಸಲೀಂ ಅಹ್ಮದ್, ಡಾ.ಎಚ್.ಸಿ.ಮಹದೇವಪ್ಪ, ಲಕ್ಷ್ಮೀನಾರಾಯಣ, ಯತೀಂದ್ರ ಸಿದ್ದರಾಮಯ್ಯ, ನಲಪಾಡ್ ಹ್ಯಾರಿಸ್, ಕೋನಪ್ಪ ರೆಡ್ಡಿ, ಎಚ್.ಡಿ.ರಂಗನಾಥ್, ಬಿ.ಕೆ.ಸೋಮಶೇಖರ್, ಮುಖ್ಯಮಂತ್ರಿ ಚಂದ್ರು, ಅಂಜನ್ ಮೂರ್ತಿ, ಕೆ.ಬಿ.ಕೋಳಿವಾಡ, ಐವಾನ್ ಡಿಸೋಜ, ವಿನಯ ಕುಲಕರ್ಣಿ ಸೇರಿದಂತೆ 64 ಮಂದಿ ಕಾಂಗ್ರೆಸ್ ನಾಯಕರ ವಿರುದ್ಧ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ವಿರುದ್ಧ ಪ್ರಕರಣ ದಾಖಲಾಗಿದೆ.
Bengaluru, As the Karnataka Congress continued its ‘padayatra’ (march) demanding implementation of the Mekedatu project across the Cauvery river, for the third consecutive day on Tuesday, police registered second FIR against state party chief DK Shivakumar and several other leaders for violating Covid-19 curbs.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm