ಬ್ರೇಕಿಂಗ್ ನ್ಯೂಸ್
18-01-22 08:12 pm HK Desk news ಕರ್ನಾಟಕ
ಮಂಡ್ಯ, ಜ.18 : ಬಾಬರಿ ಮಸೀದಿ ರೀತಿಯಲ್ಲೇ ಶ್ರೀರಂಗಪಟ್ಟಣದ ಜಾಮೀಯಾ ಮಸೀದಿಯನ್ನು ಆದಷ್ಟು ಬೇಗ ಒಡೆದು ಹಾಕಬೇಕು. ಇಲ್ಲಿ ಹನುಮಾನ್ ದೇವಸ್ಥಾನವನ್ನು ಮಸೀದಿ ಮಾಡಲಾಗಿದೆ. ಇದನ್ನು ಒಡೆದು ಹಾಕಿ, ಮತ್ತೆ ದೇವಸ್ಥಾನ ನಿರ್ಮಾಣ ಮಾಡಬೇಕು ಎಂದು ಕಾಳಿಕಾ ಮಠದ ಋಷಿಕುಮಾರ ಸ್ವಾಮೀಜಿ ಹೇಳಿದ್ದಾರೆ.
ಈ ಬಗ್ಗೆ ಸ್ವಾಮೀಜಿ ಸ್ವತಃ ಅದೇ ಮಸೀದಿ ಎದುರಲ್ಲಿ ನಿಂತು ವಿಡಿಯೋ ಮಾಡಿದ್ದು ತಮ್ಮ ಕಾಳಿಕಾ ಮಠದ ಫೇಸ್ಬುಕ್ ಜಾಲತಾಣದಲ್ಲಿ ಅಪ್ಲೋಡ್ ಮಾಡಿ, ವಿವಾದ ಮೈಗೆ ಎಳೆದುಕೊಂಡಿದ್ದಾರೆ. ಕೆಲವು ತಿಂಗಳ ಹಿಂದೆ ಹಿಂದು ಸಂಘಟನೆಗಳು ಪ್ರತಿಭಟನಾ ಜಾಥಾ ನಡೆದಿದ್ದಾಗ ಮಸೀದಿ ಒಡೆಯುವ ಹುನ್ನಾರೆ ಇದೆ ಎಂದು ಮುಸ್ಲಿಂ ಮುಖಂಡರು ಆರೋಪಿಸಿದ್ದರು. ಇದರ ಬೆನ್ನಲ್ಲೇ ಇದೀಗ ಉರಿಯುವ ಬೆಂಕಿಗೆ ತುಪ್ಪ ಸುರಿವ ಕೆಲಸವನ್ನು ಸ್ವಾಮೀಜಿ ಮಾಡಿದ್ದಾರೆ.



ಜಾಮೀಯಾ ಮಸೀದಿಯಲ್ಲಿ ಅದ್ಬುತವಾದ ಶಿಲೆಗಳಿವೆ. ಇಲ್ಲಿನ ಶಿಲೆಗಳು ದೇವಸ್ಥಾನದ ಕಟ್ಟಡವಾಗಿರುವುದರ ಕುರುಹು. ಶ್ರೀರಂಗಪಟ್ಟಣದ ದೇವಾಸ್ಥಾನವನ್ನು ಮಸೀದಿ ಮಾಡಿಕೊಂಡಿದ್ದಾರೆ. ಹಿಂದುಗಳು ಜಾಗರೂಕರಾಗಿ ಆದಷ್ಟು ಬೇಗ ಇದನ್ಬು ಒಡೆಯಬೇಕು ಎಂದು ಹೇಳಿ ವಿಡಿಯೋ ಮಾಡಿದ್ದರು. ಬಳಿಕ ವಿವಾದಾತ್ಮಕ ಹೇಳಿಕೆ ವೈರಲ್ ಆಗುತ್ತಲೇ ಶ್ರೀರಂಗಪಟ್ಟಣ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ದೇವನೂರಿನ ಕಾಳಿ ಮಠದಲ್ಲಿ ಬಂಧನ
ಹಿಂದುಗಳೇ ಮಸೀದಿಯನ್ನು ಒಡೆಯಿರಿ ಎಂದು ಕರೆ ನೀಡುವ ಮೂಲಕ ಕಾಳಿ ಸ್ವಾಮೀಜಿ ಪ್ರಚೋದನೆ ನೀಡಿದ್ದಾಗಿ ಮಂಡ್ಯ ಪೊಲೀಸರು ಕೇಸು ದಾಖಲಿಸಿದ್ದು ಚಿಕ್ಕಮಗಳೂರಿನಲ್ಲಿ ಬಂಧಿಸಲಾಗಿದೆ. ಕಡೂರು ತಾಲೂಕಿನ ದೇವನೂರಿನ ಕಾಳಿ ಮಠದಲ್ಲಿದ್ದ ಋಷಿಕುಮಾರ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಸೀದಿ ಮುಂದೆ ನಿಂತು ಮಾಡಿದ್ದ ವಿಡಿಯೋ ವೈರಲ್ ಆಗಿತ್ತು.
Rishi kumar swamiji arrested by chikmagalur Police for derogatory video on Mosques in Mandya. A video on his Facebook went viral where he was stating that Mosques should be destroyed.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm