ಬ್ರೇಕಿಂಗ್ ನ್ಯೂಸ್
18-01-22 09:52 pm HK Desk news ಕರ್ನಾಟಕ
ಬೆಂಗಳೂರು, ಜ 18 : ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರಿಕೆಗೆ ಸಚಿವರೂ ಸೇರಿದಂತೆ ವಿವಿಧ ವಲಯಗಳಿಂದ ಅಪಸ್ವರ, ಆಕ್ಷೇಪ ಹೆಚ್ಚಾಗ್ತಿದೆ. ಈ ಬೆನ್ನಲ್ಲೇ, ಇವತ್ತು ಕೊರೊನಾ ಮಹಾಸ್ಫೋಟವಾಗಿದೆ.
ರಾಜ್ಯದಲ್ಲಿ ಇಂದು 41,457 ಹೊಸ ಕೇಸ್ ಕಾಣಿಸಿಕೊಂಡಿದ್ದು, ಸೋಂಕಿನಿಂದ 20 ಜನ ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ 22.30% ಏರಿದೆ. ಇಲ್ಲಿವರೆಗೂ ರಾಜ್ಯದಲ್ಲಿ 2,50,381 ಸಕ್ರಿಯ ಕೇಸ್ ಪತ್ತೆಯಾಗಿದ್ದು, ಇಂದು 1,85,872 ಜನರು ಕೊರೊನಾ ಟೆಸ್ಟ್ ಮಾಡಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು 25,595 ಹೊಸ ಕೇಸ್ಗಳು ಪತ್ತೆಯಾಗಿದ್ದು, 07 ಜನರು ಮೃತಪಟ್ಟಿದ್ದಾರೆ. ಒಟ್ಟು ಬೆಂಗಳೂರಿನಲ್ಲೇ 1.78 ಲಕ್ಷ ಸಕ್ರಿಯ ಕೇಸ್ ಪತ್ತೆಯಾಗಿದೆ. ಈ ಮೂಲಕ ಪಾಸಿಟಿವಿಟಿ ರೇಟ್ 25% ಏರಿದೆ.
ಮೈಸೂರು 1,848 ಹೊಸ ಕೇಸ್ಗಳು ಪತ್ತೆಯಾಗಿದ್ದು, 3 ಜನರು ಸಾವನ್ನಪ್ಪಿದ್ದಾರೆ. ಇಲ್ಲಿವರೆಗೂ 8,401 ಸಕ್ರಿಯ ಕೇಸ್ ಪತ್ತೆಯಾಗಿದ್ದು, ಪಾಸಿಟಿವಿಟಿ ರೇಟ್ 30.09% ಏರಿದೆ. ಹಾಸನದಲ್ಲಿ 1,739, ತುಮಕೂರು 1939, ಬೆಂಗಳೂರು ಗ್ರಾ. 1,116, ದಕ್ಷಿಣ ಕನ್ನಡ 1,058 ಮಂದಿಗೆ ಸೋಂಕು ಬಂದಿದೆ.
ಮಂಡ್ಯ 29.71%, ಧಾರವಾಡ 22.91%, ಶಿವಮೊಗ್ಗ 22.49%, ಕೋಲಾರ 21.94% ಹಾಗೂ ಕಲಬುರಗಿ 20.56% ಪಾಸಿಟಿವಿಟಿ ರೇಟ್ ಇದೆ. ಹಾವೇರಿ ಒಂದನ್ನು ಬಿಟ್ಟರೆ ಉಳಿದ ಎಲ್ಲ ಜಿಲ್ಲೆಗಳು ಶೇ.3ಕ್ಕಿಂತ ಹೆಚ್ಚಿನ ಪಾಸಿಟಿವಿಟಿ ರೇಟ್ ಹೊಂದಿವೆ.
Active cases in Karnataka crossed 2.5 lakh on Tuesday as the State registered yet another spike logging 41,457 new cases of COVID-19, and 20 fatalities, taking the tally to 32,88,700 and the death toll to 38,465. The state, which has been witnessing a steady surge in cases since the last week of December, had recorded 27,156 fresh infections on Monday, while it was 34,047 on Sunday.
30-06-25 02:55 pm
HK News Desk
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
ಕರ್ಣಾಟಕ ಬ್ಯಾಂಕ್ ಸಿಇಓ, ಎಂಡಿ ಶ್ರೀಕೃಷ್ಣನ್ ಹರಿಹರ...
29-06-25 10:48 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 08:19 pm
Mangalore Correspondent
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
30-06-25 06:12 pm
Giridhar Shetty, Mangaluru
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm