ಬ್ರೇಕಿಂಗ್ ನ್ಯೂಸ್
19-01-22 10:05 pm HK Desk news ಕರ್ನಾಟಕ
ಬೆಂಗಳೂರು, ಜ.19 : ಬೆಂಗಳೂರು ಏರ್ಪೋರ್ಟ್ ನಲ್ಲಿ ಮೇಲಕ್ಕೆ ಹಾರಿದ ಎರಡು ಇಂಡಿಗೋ ವಿಮಾನಗಳು ಆಗಸದಲ್ಲಿ ಪರಸ್ಪರ ಡಿಕ್ಕಿಯಾಗುವುದರಿಂದ ಸ್ವಲ್ಪದರಲ್ಲಿ ತಪ್ಪಿದ ಘಟನೆ ಜನವರಿ 9ರಂದು ಬೆಳಗ್ಗೆ ನಡೆದಿದ್ದು, ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ವಿಮಾನ ಯಾನ ಸಚಿವಾಲಯ ತನಿಖೆಗೆ ಆದೇಶ ಮಾಡಿದೆ.
ಈ ಬಗ್ಗೆ ಏರ್ಪೋರ್ಟ್ ಇಂಡಿಯಾ ಅಥಾರಿಟಿ ಸಂಸ್ಥೆಯಾಗಲೀ, ಬೆಂಗಳೂರು ಏರ್ಪೋರ್ಟ್ ಸಂಸ್ಥೆಯಾಗಲೀ ವಿಷಯ ಬಹಿರಂಗ ಪಡಿಸಿಲ್ಲ. ಆದರೆ, ಡಿಜಿಸಿಎ ಮುಖ್ಯಸ್ಥ ಅರುಣ್ ಕುಮಾರ್, ಈ ಬಗ್ಗೆ ತನಿಖೆ ನಡೆಸಲು ಆದೇಶ ಮಾಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪಿಟಿಐ ಸುದ್ದಿಸಂಸ್ಥೆಗೆ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಿಂದ ಕೊಲ್ಕತ್ತಾ ಹೊರಟಿದ್ದ ಇಂಡಿಗೋ ವಿಮಾನ (6E455) ಮತ್ತು ಬೆಂಗಳೂರಿನಿಂದ ಭುವನೇಶ್ವರ ಹೊರಟಿದ್ದ (6E246) ಇಂಡಿಗೋ ವಿಮಾನ 5 ನಿಮಿಷದ ಅಂತರದಲ್ಲಿ ಟೇಕ್ ಆಫ್ ಆಗಿದ್ದು, ಆಗಸದಲ್ಲಿ ವರ್ಟಿಕಲ್ ಮತ್ತು ಹಾರಿಜಂಟಲ್ ಆಗಿ ಸಾಗುವ ದಿಕ್ಕಿನಲ್ಲಿ ನಿಯಮ ಉಲ್ಲಂಘಿಸಿದೆ. ರಾಡಾರ್ ಸೂಚನೆಯನ್ನು ಉಲ್ಲಂಘಿಸಿ, ಒಂದಕ್ಕೊಂದು ಏಕಪ್ರಕಾರದಲ್ಲಿ ಸಾಗಿದ್ದವು. ಇದರಿಂದ ಕೆಲವೇ ಕ್ಷಣಗಳ ಅಂತರದಲ್ಲಿ ಆಗಸದಲ್ಲಿ ವಿಮಾನಗಳ ಡಿಕ್ಕಿಯಾಗುವ ಸಾಧ್ಯತೆ ಕಂಡುಬಂದಿದ್ದು ಸ್ವಲ್ಪದರಲ್ಲಿ ಅವಘಡ ತಪ್ಪಿತ್ತು ಎಂದು ಡಿಜಿಸಿಎ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಬಗ್ಗೆ ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಮತ್ತು ಇಂಡಿಗೋ ಸಂಸ್ಥೆಯ ಪ್ರತಿನಿಧಿಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇತ್ತೀಚೆಗೆ ದುಬೈ ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ಆಗಿದ್ದ ಭಾರತ ಮೂಲದ ಎರಡು ವಿಮಾನಗಳು ಇದೇ ರೀತಿ ಅಪಘಾತ ಆಗುವುದರಿಂದ ಸ್ವಲ್ಪದರಲ್ಲಿ ತಪ್ಪಿದ ಘಟನೆ ನಡೆದಿತ್ತು.
Two IndiGo planes taking off from the Kempegowda International Airport came close to colliding with each other mid-air while taking off. The flights involved in the incident were the IndiGo flights 6E 455 departing for Kolkata and 6E 246 for Bhubaneswar.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm