ಬ್ರೇಕಿಂಗ್ ನ್ಯೂಸ್
17-09-20 09:36 am Dhruthi Anchan - Correspondent ಕರ್ನಾಟಕ
ಶಿವಮೊಗ್ಗ, ಸೆಪ್ಟೆಂಬರ್.17 : ಜೇಬಿನಲ್ಲಿದ್ದ ಮೊಬೈಲ್ ಸ್ಪೋಟಗೊಂಡ ಪರಿಣಾಮ ಬೈಕಿನಲ್ಲಿ ತೆರಳುತ್ತಿದ್ದ ಯುವಕ ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಕುಪ್ಪಗಡ್ಡೆ ಗ್ರಾಮದ ಬಳಿ ನಡೆದಿದೆ.
ತವನಂದಿ ಗ್ರಾಮದ ಬಿ. ಶರತ್ ಗಾಯಗೊಂಡ ಯುವಕನಾಗಿದ್ದು, ಈತ ತವನಂದಿ ಗ್ರಾಮದಿಂದ ಕುಪ್ಪಗಡ್ಡೆಗೆ ತೆರಳುವ ಸಂದರ್ಭದಲ್ಲಿ ಮೊಬೈಲ್ ಸ್ಫೋಟಗೊಂಡಿದೆ. ನಿಯಂತ್ರಣ ಕಳೆದುಕೊಂಡ ಯುವಕ ಬೈಕ್ನೊಂದಿಗೆ ಕೆರೆಗೆ ಬಿದ್ದಿದ್ದಾನೆ. ಅದೃಷ್ಟವಶಾತ್ ಯಾವುದೇ ಜೀವ ಹಾನಿಯಾಗಿಲ್ಲ.
ಯುವಕನ ಬಲ ತೊಡೆ ಭಾಗದಲ್ಲಿ ಗಂಭೀರ ಗಾಯವಾಗಿದ್ದು, ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಶರತ್ ಬಳಸುತ್ತಿದ್ದ ಮೊಬೈಲ್ ಚೀನಾದಲ್ಲಿ ತಯಾರಿಸಿದ್ದು ಹಾಗೂ ಬೆಂಗಳೂರಿನ ಶೋರೂಂವೊಂದರಲ್ಲಿ ಖರೀದಿಸಿದ್ದ ಎನ್ನಲಾಗುತ್ತಿದೆ.
14-01-26 01:34 pm
Bangalore Correspondent
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm