ಬ್ರೇಕಿಂಗ್ ನ್ಯೂಸ್
20-01-22 10:51 pm HK Desk news ಕರ್ನಾಟಕ
ಮಂಡ್ಯ, ಜ.20 : ಪ್ರಚೋದನೆಕಾರಿ ಹೇಳಿಕೆ ನೀಡಿ ಜೈಲಿಗೆ ಹೋಗಿ ಹೊರಬಂದ ಕಾಳಿಕಾ ಮಠದ ಋಷಿಕುಮಾರ ಸ್ವಾಮಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಜೈಲಿನಿಂದ ಹೊರಬಂದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸ್ವಾಮಿ, ಅಲ್ಲಿನ ಕಂಬಗಳನ್ನ ನೋಡಿದ್ರೆ ಪ್ರತಿಯೊಬ್ಬ ಹಿಂದು ಮಗುವೂ ಪ್ರಚೋದನೆಗೆ ಒಳಪಡುತ್ತದೆ. ಕಂಬದ ಬಿಂಬಗಳು, ನಾಗನ ಕಟ್ಟೆಗಳನ್ನ ನೋಡಿದ್ರೆ ಯಾರು ಕೂಡ ಪ್ರಚೋದನೆಗೆ ಒಳಗಾಗುತ್ತಾರೆ. ನಾನು ಒಬ್ಬ ಯತಿ, ಇನ್ನೆಷ್ಟು ಪ್ರಚೋದನೆಗೆ ಒಳಪಡಲಿಕ್ಕಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.

ನನಗೆ ಕಾನೂನಿನ ಮೇಲೆ ಅಪಾರ ನಂಬಿಕೆ ಇದೆ. ಬಾಬರಿ ಮಸೀದಿಯನ್ನು ರಾಮನ ದೇವಸ್ಥಾನ ಆಗೋದಕ್ಕೆ ನನ್ನ ದೇಶದ ಕಾನೂನು ಒಪ್ಪಿದೆ. ಈ ವಿಚಾರದಲ್ಲೂ ಕೋರ್ಟ್ ನಲ್ಲಿ ನನಗೆ ಖಂಡಿತ ನ್ಯಾಯ ಸಿಗಲಿದೆ. ಬಾಬರಿ ಮಸೀದಿ ಉತ್ಕನನ ಮಾಡಿ ಕೆಳಗಿರುವ ಕಂಬ ತೆಗೆದು ಇಲ್ಲಿ ದೇವಸ್ಥಾನ ಇತ್ತು ಅಂತ ಹೇಳಬೇಕಾಯಿತು. ಆದ್ರೆ ಶ್ರೀರಂಗಪಟ್ಟಣ ಮಸೀದಿಯ ದಾಖಲೆ ತರಿಸಿಕೊಂಡರೆ ಸಾಕು ದೇವಾಲಯ ಅಂತ ಗೊತ್ತಾಗುತ್ತೆ. ಉತ್ಖನನ ಮಾಡಬೇಕಿಲ್ಲ ಎಂದು ಹೇಳಿದರು.


ಸರ್ಕಾರ ದಯವಿಟ್ಟು ಮುಂಬರುವ ಹನುಮ ಜಯಂತಿ ಒಳಗಾಗಿ ಮಸೀದಿ ಬಾಗಿಲು ಹಾಕಿಸಬೇಕು. ನಾವು ಪ್ರಚೋದನೆ ಆಗುತ್ತಿಲ್ಲ, ನಮ್ಮೊಳಗೆ ಪ್ರಚೋದನೆ ಆಗಿಹೋಗುತ್ತದೆ. ಮಸೀದಿಯಾಗಿರುವ ಹಿಂದು ದೇವಾಲಯದ ಅವಶೇಷದ ಮೇಲಿನ ಗೋಪುರ ನೋಡಿದ್ರೆ ನೋವಾಗುತ್ತೆ. ಮುಂದೆ ಆಗುವಂತಹ ಅನಾಹುತಗಳನ್ನು ತಡೆದು ಮಸೀದಿ ಬಂದ್ ಮಾಡಿಸಬೇಕು. ನಾನು ಹೋರಾಟಕ್ಕೆ ಶತ ಸಿದ್ಧ, ಶತ ಬದ್ಧ. ನನ್ನ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ನನ್ನ ಮನಸ್ಸಿನ ಭಾವನೆಯನ್ನ ಹಂಚಿಕೊಂಡಿದ್ದೇನೆ ಎಂದು ಹೇಳಿದರು.
ಬಾಬರಿ ರೀತಿಯಲ್ಲೇ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಒಡೆದು ಹಾಕಬೇಕೆಂದ ಋಷಿಕುಮಾರ ಸ್ವಾಮೀಜಿ ಬಂಧನ !
Mandya Rushikukar Swami released from jail says I abide with what I said about mosques.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm