ಬ್ರೇಕಿಂಗ್ ನ್ಯೂಸ್
20-01-22 10:51 pm HK Desk news ಕರ್ನಾಟಕ
ಮಂಡ್ಯ, ಜ.20 : ಪ್ರಚೋದನೆಕಾರಿ ಹೇಳಿಕೆ ನೀಡಿ ಜೈಲಿಗೆ ಹೋಗಿ ಹೊರಬಂದ ಕಾಳಿಕಾ ಮಠದ ಋಷಿಕುಮಾರ ಸ್ವಾಮಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಜೈಲಿನಿಂದ ಹೊರಬಂದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸ್ವಾಮಿ, ಅಲ್ಲಿನ ಕಂಬಗಳನ್ನ ನೋಡಿದ್ರೆ ಪ್ರತಿಯೊಬ್ಬ ಹಿಂದು ಮಗುವೂ ಪ್ರಚೋದನೆಗೆ ಒಳಪಡುತ್ತದೆ. ಕಂಬದ ಬಿಂಬಗಳು, ನಾಗನ ಕಟ್ಟೆಗಳನ್ನ ನೋಡಿದ್ರೆ ಯಾರು ಕೂಡ ಪ್ರಚೋದನೆಗೆ ಒಳಗಾಗುತ್ತಾರೆ. ನಾನು ಒಬ್ಬ ಯತಿ, ಇನ್ನೆಷ್ಟು ಪ್ರಚೋದನೆಗೆ ಒಳಪಡಲಿಕ್ಕಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.
ನನಗೆ ಕಾನೂನಿನ ಮೇಲೆ ಅಪಾರ ನಂಬಿಕೆ ಇದೆ. ಬಾಬರಿ ಮಸೀದಿಯನ್ನು ರಾಮನ ದೇವಸ್ಥಾನ ಆಗೋದಕ್ಕೆ ನನ್ನ ದೇಶದ ಕಾನೂನು ಒಪ್ಪಿದೆ. ಈ ವಿಚಾರದಲ್ಲೂ ಕೋರ್ಟ್ ನಲ್ಲಿ ನನಗೆ ಖಂಡಿತ ನ್ಯಾಯ ಸಿಗಲಿದೆ. ಬಾಬರಿ ಮಸೀದಿ ಉತ್ಕನನ ಮಾಡಿ ಕೆಳಗಿರುವ ಕಂಬ ತೆಗೆದು ಇಲ್ಲಿ ದೇವಸ್ಥಾನ ಇತ್ತು ಅಂತ ಹೇಳಬೇಕಾಯಿತು. ಆದ್ರೆ ಶ್ರೀರಂಗಪಟ್ಟಣ ಮಸೀದಿಯ ದಾಖಲೆ ತರಿಸಿಕೊಂಡರೆ ಸಾಕು ದೇವಾಲಯ ಅಂತ ಗೊತ್ತಾಗುತ್ತೆ. ಉತ್ಖನನ ಮಾಡಬೇಕಿಲ್ಲ ಎಂದು ಹೇಳಿದರು.
ಸರ್ಕಾರ ದಯವಿಟ್ಟು ಮುಂಬರುವ ಹನುಮ ಜಯಂತಿ ಒಳಗಾಗಿ ಮಸೀದಿ ಬಾಗಿಲು ಹಾಕಿಸಬೇಕು. ನಾವು ಪ್ರಚೋದನೆ ಆಗುತ್ತಿಲ್ಲ, ನಮ್ಮೊಳಗೆ ಪ್ರಚೋದನೆ ಆಗಿಹೋಗುತ್ತದೆ. ಮಸೀದಿಯಾಗಿರುವ ಹಿಂದು ದೇವಾಲಯದ ಅವಶೇಷದ ಮೇಲಿನ ಗೋಪುರ ನೋಡಿದ್ರೆ ನೋವಾಗುತ್ತೆ. ಮುಂದೆ ಆಗುವಂತಹ ಅನಾಹುತಗಳನ್ನು ತಡೆದು ಮಸೀದಿ ಬಂದ್ ಮಾಡಿಸಬೇಕು. ನಾನು ಹೋರಾಟಕ್ಕೆ ಶತ ಸಿದ್ಧ, ಶತ ಬದ್ಧ. ನನ್ನ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ನನ್ನ ಮನಸ್ಸಿನ ಭಾವನೆಯನ್ನ ಹಂಚಿಕೊಂಡಿದ್ದೇನೆ ಎಂದು ಹೇಳಿದರು.
ಬಾಬರಿ ರೀತಿಯಲ್ಲೇ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಒಡೆದು ಹಾಕಬೇಕೆಂದ ಋಷಿಕುಮಾರ ಸ್ವಾಮೀಜಿ ಬಂಧನ !
Mandya Rushikukar Swami released from jail says I abide with what I said about mosques.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am