ಬ್ರೇಕಿಂಗ್ ನ್ಯೂಸ್
20-01-22 10:51 pm HK Desk news ಕರ್ನಾಟಕ
ಮಂಡ್ಯ, ಜ.20 : ಪ್ರಚೋದನೆಕಾರಿ ಹೇಳಿಕೆ ನೀಡಿ ಜೈಲಿಗೆ ಹೋಗಿ ಹೊರಬಂದ ಕಾಳಿಕಾ ಮಠದ ಋಷಿಕುಮಾರ ಸ್ವಾಮಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಜೈಲಿನಿಂದ ಹೊರಬಂದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸ್ವಾಮಿ, ಅಲ್ಲಿನ ಕಂಬಗಳನ್ನ ನೋಡಿದ್ರೆ ಪ್ರತಿಯೊಬ್ಬ ಹಿಂದು ಮಗುವೂ ಪ್ರಚೋದನೆಗೆ ಒಳಪಡುತ್ತದೆ. ಕಂಬದ ಬಿಂಬಗಳು, ನಾಗನ ಕಟ್ಟೆಗಳನ್ನ ನೋಡಿದ್ರೆ ಯಾರು ಕೂಡ ಪ್ರಚೋದನೆಗೆ ಒಳಗಾಗುತ್ತಾರೆ. ನಾನು ಒಬ್ಬ ಯತಿ, ಇನ್ನೆಷ್ಟು ಪ್ರಚೋದನೆಗೆ ಒಳಪಡಲಿಕ್ಕಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.

ನನಗೆ ಕಾನೂನಿನ ಮೇಲೆ ಅಪಾರ ನಂಬಿಕೆ ಇದೆ. ಬಾಬರಿ ಮಸೀದಿಯನ್ನು ರಾಮನ ದೇವಸ್ಥಾನ ಆಗೋದಕ್ಕೆ ನನ್ನ ದೇಶದ ಕಾನೂನು ಒಪ್ಪಿದೆ. ಈ ವಿಚಾರದಲ್ಲೂ ಕೋರ್ಟ್ ನಲ್ಲಿ ನನಗೆ ಖಂಡಿತ ನ್ಯಾಯ ಸಿಗಲಿದೆ. ಬಾಬರಿ ಮಸೀದಿ ಉತ್ಕನನ ಮಾಡಿ ಕೆಳಗಿರುವ ಕಂಬ ತೆಗೆದು ಇಲ್ಲಿ ದೇವಸ್ಥಾನ ಇತ್ತು ಅಂತ ಹೇಳಬೇಕಾಯಿತು. ಆದ್ರೆ ಶ್ರೀರಂಗಪಟ್ಟಣ ಮಸೀದಿಯ ದಾಖಲೆ ತರಿಸಿಕೊಂಡರೆ ಸಾಕು ದೇವಾಲಯ ಅಂತ ಗೊತ್ತಾಗುತ್ತೆ. ಉತ್ಖನನ ಮಾಡಬೇಕಿಲ್ಲ ಎಂದು ಹೇಳಿದರು.


ಸರ್ಕಾರ ದಯವಿಟ್ಟು ಮುಂಬರುವ ಹನುಮ ಜಯಂತಿ ಒಳಗಾಗಿ ಮಸೀದಿ ಬಾಗಿಲು ಹಾಕಿಸಬೇಕು. ನಾವು ಪ್ರಚೋದನೆ ಆಗುತ್ತಿಲ್ಲ, ನಮ್ಮೊಳಗೆ ಪ್ರಚೋದನೆ ಆಗಿಹೋಗುತ್ತದೆ. ಮಸೀದಿಯಾಗಿರುವ ಹಿಂದು ದೇವಾಲಯದ ಅವಶೇಷದ ಮೇಲಿನ ಗೋಪುರ ನೋಡಿದ್ರೆ ನೋವಾಗುತ್ತೆ. ಮುಂದೆ ಆಗುವಂತಹ ಅನಾಹುತಗಳನ್ನು ತಡೆದು ಮಸೀದಿ ಬಂದ್ ಮಾಡಿಸಬೇಕು. ನಾನು ಹೋರಾಟಕ್ಕೆ ಶತ ಸಿದ್ಧ, ಶತ ಬದ್ಧ. ನನ್ನ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ನನ್ನ ಮನಸ್ಸಿನ ಭಾವನೆಯನ್ನ ಹಂಚಿಕೊಂಡಿದ್ದೇನೆ ಎಂದು ಹೇಳಿದರು.
ಬಾಬರಿ ರೀತಿಯಲ್ಲೇ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಒಡೆದು ಹಾಕಬೇಕೆಂದ ಋಷಿಕುಮಾರ ಸ್ವಾಮೀಜಿ ಬಂಧನ !
Mandya Rushikukar Swami released from jail says I abide with what I said about mosques.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm