ಬ್ರೇಕಿಂಗ್ ನ್ಯೂಸ್
17-09-20 10:48 am Headline Karnataka News Network ಕರ್ನಾಟಕ
ಕಲಬರುಗಿ, ಸೆಪ್ಟಂಬರ್ 17: ಇಂದು 73ನೇಯ ಕಲ್ಯಾಣ ಕರ್ನಾಟಕ ಉತ್ಸವ ಹಿನ್ನಲೆ ಜಿಲ್ಲೆಗೆ ಆಗಮಿಸಿರುವ ಸಿಎಂ ಬಿ.ಎಸ್.ಯಡಿಯೂರಪ್ಪನವರು 1,300 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ನಗರದ ಎಸ್ ವಿಪಿ ವೃತ್ತದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ರ ಪುತ್ತಳಿಗೆ ಪೂಜೆ ಸಲ್ಲಿಸಿ ಸಿಎಂ ಮಾಲಾರ್ಪಣೆ ಮಾಡಿದರು. ನಂತರ ಡಿಎಆರ್ ಮೈದಾನದಲ್ಲಿ ಧ್ವಜಾರೋಹಣ ನೇರವೇರಿಸಿದರು. 2013-14 ರಿಂದ 219-20ರ ವರೆಗೆ ಕೆಕೆಆರ್ ಡಿಬಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತ ವಿಶೇಷ ಕೈಪಿಡಿಯನ್ನ ಸಿಎಂ ಬಿಡುಗಡೆ ಮಾಡಿದರು. ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯನ್ನು ಮಾಡಿದರು.

ಸರ್ದಾರ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಬಳಿಕ ಮಾತನಾಡಿದ ಸಿಎಂ ಯಡಿಯೂರಪ್ಪ, ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದೇನೆ. ಮಳೆ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇನೆಂದು ಅನ್ಕೊಂಡಿರಲಿಲ್ಲ. ಮಳೆಯ ನಡುವೆ ಕಲ್ಯಾಣ ಕರ್ನಾಟಕ ಉತ್ಸವ ಯಶಸ್ವಿಯಾಗಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ ಏನೇನು ಕಾರ್ಯಕ್ರಮ ರೂಪಿಸಬೇಕು ಅದಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಇನ್ನು ಕಾರ್ಯಕ್ರಮದಲ್ಲಿ ಡಿಸಿಎಂ ಗೋವಿಂದ್ ಕಾರಜೋಳ, ಸಂಸದ ಉಮೇಶ್ ಜಾದವ್, ಸಚಿವ ಆರ್.ಅಶೋಕ್, ಶಾಸಕ ದತ್ತಾತ್ರೇಯ ಪಾಟೀಲ್ ರೆವೂರ್, ಬಾಬುರಾವ್ ಚಿಂಚನಸೂರ್ ಸೇರಿದಂತೆ ಹಲವರು ಕಲ್ಯಾಣ ಕರ್ನಾಟಕದ ಉತ್ಸವದಲ್ಲಿ ಭಾಗಿಯಾಗಿದ್ದರು.
ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ ನಮ್ಮ ಬದ್ಧತೆಯಾಗಿದೆ. ಕೋವಿಡ್, ನೆರೆ ಸೇರಿದಂತೆ ಈ ನಿಟ್ಟಿನಲ್ಲಿ ಅಡೆತಡೆಗಳು ಎದುರಾದರೂ, ನಮ್ಮ ಪ್ರಾಮಾಣಿಕ ಪ್ರಯತ್ನಗಳು ಮುಂದುವರಿಯಲಿವೆ. ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ಇಂದು ಕಲಬುರ್ಗಿಯಲ್ಲಿ ಸರ್ದಾರ್ ವಲ್ಲಭಾಯಿ ಪಟೇಲರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಧ್ವಜಾರೋಹಣ ನೆರವೇರಿಸಲಾಯಿತು. pic.twitter.com/jizYbVI8Bz
— B.S. Yediyurappa (@BSYBJP) September 17, 2020
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 05:28 pm
HK News Desk
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm