ಬ್ರೇಕಿಂಗ್ ನ್ಯೂಸ್
27-01-22 04:59 pm HK Desk news ಕರ್ನಾಟಕ
ಚಾಮರಾಜನಗರ, ಜ 27: ಹೊಗೆನಕಲ್ ಜಲಪಾತದಲ್ಲಿ ಸೆಲ್ಫಿ ಫೋಟೋ ಕ್ಲಿಕ್ಕಿಸಿಕೊಳ್ಳಲು ಹೋದ ವಿದ್ಯಾರ್ಥಿ ನೀರುಪಾಲಾದ ಘಟನೆ ಹನೂರು ತಾಲೂಕಿನಲ್ಲಿ ಗುರುವಾರ ಸಂಭವಿಸಿದೆ.
ಮೈಸೂರು ಮೂಲದ ಸಂಗಮೇಶ್ ಎಂಬುವರ ಮಗ ಉಮಾಶಂಕರ್(19) ಮೃತ ದುರ್ದೈವಿ. ನರ್ಸಿಂಗ್ ಓದುತ್ತಿದ್ದ ಈತ ಸ್ನೇಹಿತರಾದ ರವಿಕುಮಾರ್, ಶಿವಪ್ರಸಾದ್ ಜತೆ ಗುರುವಾರ ಹೊಗೆನಕಲ್ ಫಾಲ್ಸ್ಗೆ ತೆರಳಿದ್ದ.
ಪ್ರವಾಸದ ಆರಂಭದಿಂದಲೂ ಸಾಕಷ್ಟು ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದ ಉಮಾಶಂಕರ್, ಬೇಡವೆಂದರೂ ಜಲಪಾತದ ತುದಿಯೊಂದರ ಬಳಿ ತೆರಳಿ ತನ್ನ ಸ್ನೇಹಿತರಿಗೆ ಫೋಟೋ ತೆಗೆಯುವಂತೆ ಹೇಳಿದ್ದಾನೆ. ಸ್ನೇಹಿತರು ಫೋಟೋಗಳನ್ನು ತೆಗೆದ ಬಳಿಕ ಜಲಪಾತದ ಕೊರಕಲಿನಲ್ಲಿ ಸೆಲ್ಫಿ ತೆಗೆದುಕೊಳ್ಳಲು ಮುಂದಾದ ವೇಳೆ ಕಾಲುಜಾರಿ ನೀರಿಗೆ ಬಿದ್ದಿದ್ದಾನೆ.
80 ಅಡಿಗೂ ಹೆಚ್ಚು ಆಳವಾದ ಜಾಗಕ್ಕೆ ಉಮಾಶಂಕರ್ ಬಿದ್ದಿದ್ದಾನೆ. ಸ್ಥಳಕ್ಕೆ ಮಲೆಮಹದೇಶ್ವರ ಬೆಟ್ಟದ ಠಾಣೆ ಪೊಲೀಸರು ತೆರಳಿ ಗೋಪಿನಾಥಂನ ನುರಿತ ಈಜುಗಾರ ತಂಡ ಶವಕ್ಕಾಗಿ ಹುಡುಕಾಟ ಮುಂದುವರಿಸಿದ್ದಾರೆ.
19 year old Nursing student killed after falling into Hogenakal Waterfalls while taking selfie in Chamrajnagara. The deceased has been identified as Umashankar (19).
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm