ಬ್ರೇಕಿಂಗ್ ನ್ಯೂಸ್
01-02-22 05:57 pm HK Desk news ಕರ್ನಾಟಕ
ಶಿವಮೊಗ್ಗ, ಫೆ.1 : ತಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲಿ ಎರಡು ಸಿಂಹಗಳ ನಡುವೆ ಕಾದಾಟ ನಡೆದು ಹೆಣ್ಣು ಸಿಂಹ ಸಾವನ್ನಪ್ಪಿದೆ. ಇದರಿಂದ ಸಿಂಹಧಾಮದಲ್ಲಿ ಸಿಂಹಗಳ ಸಂಖ್ಯೆ 5ಕ್ಕೆ ಕುಸಿದಿದೆ.
ಕಾದಾಟದಲ್ಲಿ ತೀವ್ರ ಗಾಯಗೊಂಡಿದ್ದ ಮಾನ್ಯಾ (11) ಎಂಬ ಸಿಂಹಿಣಿ ಸಾವನ್ನಪ್ಪಿದ್ದು ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಒಂದು ವಾರದ ಹಿಂದೆ ಸಿಂಹಧಾಮದ ಯಶವಂತ ಎಂಬ ಸಿಂಹದ ಜೊತೆಗೆ ಮಾನ್ಯಾ ಕಾದಾಟ ನಡೆಸಿತ್ತು. ‘ಕಾದಾಟದ ಬಳಿಕ ಎರಡು ಸಿಂಹಗಳನ್ನು ಪ್ರತ್ಯೇಕವಾಗಿ ಇರಿಸಲಾಗಿತ್ತು. ಆದರೆ ತೀವ್ರ ಗಾಯಗೊಂಡಿದ್ದ ಮಾನ್ಯಾ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದೆ’ ಎಂದು ಹುಲಿ ಮತ್ತು ಸಿಂಹಧಾಮದ ಕಾರ್ಯನಿರ್ವಾಹಕ ನಿರ್ದೇಶಕ ಮುಕುಂದಚಂದ್ರ ತಿಳಿಸಿದ್ದಾರೆ.
ಸಿಂಹಿಣಿ ಮಾನ್ಯಾಳನ್ನು ಮೈಸೂರಿನಿಂದ 2011ರಲ್ಲಿ ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹಧಾಮಕ್ಕೆ ತರಲಾಗಿತ್ತು. ಮೈಸೂರು ಮೃಗಾಲಯದಿಂದ ಆರ್ಯ, ಮಾಲಿನಿ ಮತ್ತು ಮಾನ್ಯಾ ಸಿಂಹಗಳು ಇಲ್ಲಿಗೆ ಬಂದಿದ್ದವು. ಆನಂತರ ತ್ಯಾವರೆಕೊಪ್ಪದಲ್ಲಿ ಮೂರು ಗಂಡು, ಮೂರು ಹೆಣ್ಣು ಸಿಂಹಗಳು ಇದ್ದವು. ಅದರಲ್ಲೀಗ ಮಾನ್ಯಾ ಎಂಬ ಸಿಂಹ ಸಾವನ್ನಪ್ಪಿರುವುದರಿಂದ ಮೃಗಾಲಯದಲ್ಲಿ ಸಿಂಹಗಳ ಸಂಖ್ಯೆ ಐದಕ್ಕೆ ಕುಸಿದಿದೆ.
Shivamoga Thyavarekoppa safari Lioness dies after fight. The dead is identified as Manya (11).
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm