ಬ್ರೇಕಿಂಗ್ ನ್ಯೂಸ್
02-02-22 10:24 pm HK Desk news ಕರ್ನಾಟಕ
ಮೈಸೂರು, ಫೆ.2 : ಆಕ್ರಮ ಆಸ್ತಿ ಗಳಿಕೆ ಮತ್ತು ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ಪ್ರಕರಣದಲ್ಲಿ ತನಿಖೆ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ನಗರದ ಪೊಲೀಸ್ ಅಕಾಡೆಮಿ ಕವಾಯತು ಮೈದಾನದಲ್ಲಿ 45ನೇ ತಂಡದ ಪಿಎಸ್ಐ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸುದ್ದಿಗಾರರ ಜೊತೆ ಮಾತನಾಡಿದರು. ಐಪಿಎಸ್ ಅಧಿಕಾರಿ ರವಿ ಚೆನ್ನಣ್ಣನವರ್ ಅವರಿಗೆ ವರ್ಗಾವಣೆ ಹಿಂಪಡೆದಿದ್ದು ಆಡಳಿತಾತ್ಮಕ ನಿರ್ಧಾರ ಎಂದು ಸ್ಪಷ್ಟನೆ ನೀಡಿದ ಸಚಿವರು, ಯಾರು ಯಾರ ಮೇಲೆ ಬೇಕಾದರೂ ಆರೋಪ ಮಾಡಬಹುದು. ಆದರೆ ಸತ್ಯಾಸತ್ಯತೆಯನ್ನು ತಿಳಿಯಲು ತನಿಖೆ ನಡೆಸಲಾಗುವುದು ಎಂದರು.

ಬಹಳಷ್ಟು ಮಂದಿ ಪೊಲೀಸ್ ಠಾಣೆಗಳು ಮರ್ಯಾದಸ್ಥರು ಹೋಗುವ ಸ್ಥಳವಲ್ಲ ಎನ್ನುತ್ತಾರೆ. ಆದರೆ ಇಲ್ಲಿ ಹಲವರು ಉನ್ನತ ಶಿಕ್ಷಣ ಪಡೆದವರಿದ್ದಾರೆ. ಈ ತರಬೇತಿ ನೀಡಿರುವುದು ಯಾರಿಗೂ ಹಿಂಸೆ ಕೊಡಲು ಅಲ್ಲ. ಇದು ಜನರ ರಕ್ಷಣೆಗೆ ನೀಡಿರುವ ತರಬೇತಿಯಾಗಿದೆ. ರಾಜ್ಯದಲ್ಲಿ ಸೈಬರ್ ವಿಂಗ್ (ಎಫ್ಎಸ್ಎಲ್) ವಿಭಾಗವನ್ನು ಬಲಪಡಿಸುತ್ತಿದ್ದೇವೆ. ಪ್ರತಿ ಜಿಲ್ಲೆಯಲ್ಲೂ ಎಫ್ಎಸ್ಎಲ್ ಲ್ಯಾಬ್ ಆರಂಭಿಸಲಿದ್ದೇವೆ, ಶಸ್ತ್ರಾಸ್ತ್ರ ಒದಗಿಸಲಿದ್ದೇವೆ ಎಂದರು.
ಸಾರ್ವಜನಿಕರನ್ನು ಬಂಧುಗಳಂತೆ ನೋಡಬೇಕು. ಕಾನೂನು ವಿರೋಧಿಸುವ ಕ್ರಿಮಿನಲ್ಗಳಿಗೆ ಭಯ ಹುಟ್ಟಿಸಬೇಕು. ನಾಗರಿಕರಿಗೆ ಸಜ್ಜನರಿಗೆ ಅಭಯವನ್ನು ನೀಡಬೇಕು. ಕೆಲವು ಪೊಲೀಸರು ಅನಿಷ್ಟತನ ನೋಡಿದಾಗ ಉತ್ತಮ ನಡವಳಿಕೆಯವರು ತಲೆ ತಗ್ಗಿಸಬೇಕಾಗಿದೆ. ಒಮ್ಮೆಯೂ ತಲೆ ತಗ್ಗಿಸುವ ಕೆಲಸ ಮಾಡಬಾರದು. ಯಾವುದೇ ಅಪಚಾರಗಳು ನಮ್ಮಿಂದ ಆಗಬಾರದು. ನಾವು ಅವರ ರಕ್ಷಕರಾಗಬೇಕು. ನಾವು ಯಾರ ಗುಲಾಮರಾಗಬಾರದು ಎಂದು ಹೇಳಿದರು.
Corruption allegation on Ravi D Channannavar, Home Minister says investigation is on after a Bangalore Based lawyer Jagadish exposed documents of properties acquired by Ips officer.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm