ಬ್ರೇಕಿಂಗ್ ನ್ಯೂಸ್
02-02-22 10:24 pm HK Desk news ಕರ್ನಾಟಕ
ಮೈಸೂರು, ಫೆ.2 : ಆಕ್ರಮ ಆಸ್ತಿ ಗಳಿಕೆ ಮತ್ತು ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ಪ್ರಕರಣದಲ್ಲಿ ತನಿಖೆ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ನಗರದ ಪೊಲೀಸ್ ಅಕಾಡೆಮಿ ಕವಾಯತು ಮೈದಾನದಲ್ಲಿ 45ನೇ ತಂಡದ ಪಿಎಸ್ಐ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸುದ್ದಿಗಾರರ ಜೊತೆ ಮಾತನಾಡಿದರು. ಐಪಿಎಸ್ ಅಧಿಕಾರಿ ರವಿ ಚೆನ್ನಣ್ಣನವರ್ ಅವರಿಗೆ ವರ್ಗಾವಣೆ ಹಿಂಪಡೆದಿದ್ದು ಆಡಳಿತಾತ್ಮಕ ನಿರ್ಧಾರ ಎಂದು ಸ್ಪಷ್ಟನೆ ನೀಡಿದ ಸಚಿವರು, ಯಾರು ಯಾರ ಮೇಲೆ ಬೇಕಾದರೂ ಆರೋಪ ಮಾಡಬಹುದು. ಆದರೆ ಸತ್ಯಾಸತ್ಯತೆಯನ್ನು ತಿಳಿಯಲು ತನಿಖೆ ನಡೆಸಲಾಗುವುದು ಎಂದರು.

ಬಹಳಷ್ಟು ಮಂದಿ ಪೊಲೀಸ್ ಠಾಣೆಗಳು ಮರ್ಯಾದಸ್ಥರು ಹೋಗುವ ಸ್ಥಳವಲ್ಲ ಎನ್ನುತ್ತಾರೆ. ಆದರೆ ಇಲ್ಲಿ ಹಲವರು ಉನ್ನತ ಶಿಕ್ಷಣ ಪಡೆದವರಿದ್ದಾರೆ. ಈ ತರಬೇತಿ ನೀಡಿರುವುದು ಯಾರಿಗೂ ಹಿಂಸೆ ಕೊಡಲು ಅಲ್ಲ. ಇದು ಜನರ ರಕ್ಷಣೆಗೆ ನೀಡಿರುವ ತರಬೇತಿಯಾಗಿದೆ. ರಾಜ್ಯದಲ್ಲಿ ಸೈಬರ್ ವಿಂಗ್ (ಎಫ್ಎಸ್ಎಲ್) ವಿಭಾಗವನ್ನು ಬಲಪಡಿಸುತ್ತಿದ್ದೇವೆ. ಪ್ರತಿ ಜಿಲ್ಲೆಯಲ್ಲೂ ಎಫ್ಎಸ್ಎಲ್ ಲ್ಯಾಬ್ ಆರಂಭಿಸಲಿದ್ದೇವೆ, ಶಸ್ತ್ರಾಸ್ತ್ರ ಒದಗಿಸಲಿದ್ದೇವೆ ಎಂದರು.
ಸಾರ್ವಜನಿಕರನ್ನು ಬಂಧುಗಳಂತೆ ನೋಡಬೇಕು. ಕಾನೂನು ವಿರೋಧಿಸುವ ಕ್ರಿಮಿನಲ್ಗಳಿಗೆ ಭಯ ಹುಟ್ಟಿಸಬೇಕು. ನಾಗರಿಕರಿಗೆ ಸಜ್ಜನರಿಗೆ ಅಭಯವನ್ನು ನೀಡಬೇಕು. ಕೆಲವು ಪೊಲೀಸರು ಅನಿಷ್ಟತನ ನೋಡಿದಾಗ ಉತ್ತಮ ನಡವಳಿಕೆಯವರು ತಲೆ ತಗ್ಗಿಸಬೇಕಾಗಿದೆ. ಒಮ್ಮೆಯೂ ತಲೆ ತಗ್ಗಿಸುವ ಕೆಲಸ ಮಾಡಬಾರದು. ಯಾವುದೇ ಅಪಚಾರಗಳು ನಮ್ಮಿಂದ ಆಗಬಾರದು. ನಾವು ಅವರ ರಕ್ಷಕರಾಗಬೇಕು. ನಾವು ಯಾರ ಗುಲಾಮರಾಗಬಾರದು ಎಂದು ಹೇಳಿದರು.
Corruption allegation on Ravi D Channannavar, Home Minister says investigation is on after a Bangalore Based lawyer Jagadish exposed documents of properties acquired by Ips officer.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm