ಬ್ರೇಕಿಂಗ್ ನ್ಯೂಸ್
02-02-22 10:24 pm HK Desk news ಕರ್ನಾಟಕ
ಮೈಸೂರು, ಫೆ.2 : ಆಕ್ರಮ ಆಸ್ತಿ ಗಳಿಕೆ ಮತ್ತು ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ಪ್ರಕರಣದಲ್ಲಿ ತನಿಖೆ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ನಗರದ ಪೊಲೀಸ್ ಅಕಾಡೆಮಿ ಕವಾಯತು ಮೈದಾನದಲ್ಲಿ 45ನೇ ತಂಡದ ಪಿಎಸ್ಐ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸುದ್ದಿಗಾರರ ಜೊತೆ ಮಾತನಾಡಿದರು. ಐಪಿಎಸ್ ಅಧಿಕಾರಿ ರವಿ ಚೆನ್ನಣ್ಣನವರ್ ಅವರಿಗೆ ವರ್ಗಾವಣೆ ಹಿಂಪಡೆದಿದ್ದು ಆಡಳಿತಾತ್ಮಕ ನಿರ್ಧಾರ ಎಂದು ಸ್ಪಷ್ಟನೆ ನೀಡಿದ ಸಚಿವರು, ಯಾರು ಯಾರ ಮೇಲೆ ಬೇಕಾದರೂ ಆರೋಪ ಮಾಡಬಹುದು. ಆದರೆ ಸತ್ಯಾಸತ್ಯತೆಯನ್ನು ತಿಳಿಯಲು ತನಿಖೆ ನಡೆಸಲಾಗುವುದು ಎಂದರು.
ಬಹಳಷ್ಟು ಮಂದಿ ಪೊಲೀಸ್ ಠಾಣೆಗಳು ಮರ್ಯಾದಸ್ಥರು ಹೋಗುವ ಸ್ಥಳವಲ್ಲ ಎನ್ನುತ್ತಾರೆ. ಆದರೆ ಇಲ್ಲಿ ಹಲವರು ಉನ್ನತ ಶಿಕ್ಷಣ ಪಡೆದವರಿದ್ದಾರೆ. ಈ ತರಬೇತಿ ನೀಡಿರುವುದು ಯಾರಿಗೂ ಹಿಂಸೆ ಕೊಡಲು ಅಲ್ಲ. ಇದು ಜನರ ರಕ್ಷಣೆಗೆ ನೀಡಿರುವ ತರಬೇತಿಯಾಗಿದೆ. ರಾಜ್ಯದಲ್ಲಿ ಸೈಬರ್ ವಿಂಗ್ (ಎಫ್ಎಸ್ಎಲ್) ವಿಭಾಗವನ್ನು ಬಲಪಡಿಸುತ್ತಿದ್ದೇವೆ. ಪ್ರತಿ ಜಿಲ್ಲೆಯಲ್ಲೂ ಎಫ್ಎಸ್ಎಲ್ ಲ್ಯಾಬ್ ಆರಂಭಿಸಲಿದ್ದೇವೆ, ಶಸ್ತ್ರಾಸ್ತ್ರ ಒದಗಿಸಲಿದ್ದೇವೆ ಎಂದರು.
ಸಾರ್ವಜನಿಕರನ್ನು ಬಂಧುಗಳಂತೆ ನೋಡಬೇಕು. ಕಾನೂನು ವಿರೋಧಿಸುವ ಕ್ರಿಮಿನಲ್ಗಳಿಗೆ ಭಯ ಹುಟ್ಟಿಸಬೇಕು. ನಾಗರಿಕರಿಗೆ ಸಜ್ಜನರಿಗೆ ಅಭಯವನ್ನು ನೀಡಬೇಕು. ಕೆಲವು ಪೊಲೀಸರು ಅನಿಷ್ಟತನ ನೋಡಿದಾಗ ಉತ್ತಮ ನಡವಳಿಕೆಯವರು ತಲೆ ತಗ್ಗಿಸಬೇಕಾಗಿದೆ. ಒಮ್ಮೆಯೂ ತಲೆ ತಗ್ಗಿಸುವ ಕೆಲಸ ಮಾಡಬಾರದು. ಯಾವುದೇ ಅಪಚಾರಗಳು ನಮ್ಮಿಂದ ಆಗಬಾರದು. ನಾವು ಅವರ ರಕ್ಷಕರಾಗಬೇಕು. ನಾವು ಯಾರ ಗುಲಾಮರಾಗಬಾರದು ಎಂದು ಹೇಳಿದರು.
Corruption allegation on Ravi D Channannavar, Home Minister says investigation is on after a Bangalore Based lawyer Jagadish exposed documents of properties acquired by Ips officer.
30-06-25 10:30 pm
HK News Desk
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
30-06-25 06:12 pm
Giridhar Shetty, Mangaluru
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm