ಬ್ರೇಕಿಂಗ್ ನ್ಯೂಸ್
03-02-22 06:38 pm HK Desk news ಕರ್ನಾಟಕ
ಶಿವಮೊಗ್ಗ, ಫೆ.3 : ರಾಜ್ಯದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವ ಕೆ.ಎಸ್.ಈಶ್ವರಪ್ಪ, ರಾಜ್ಯದಲ್ಲಿ ಯಾವುದೋ ಒಂದು ವ್ಯವಸ್ಥೆ ಗೊಂದಲ ಸೃಷ್ಟಿಸುತ್ತಿದೆ. ಆಯಾ ಶಾಲಾ ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಈ ಬಗ್ಗೆ ಕ್ರಮ ವಹಿಸಬೇಕು ಎಂದು ಸಲಹೆ ಮಾಡಿದ್ದಾರೆ.
ರಾಜ್ಯದಲ್ಲಿ ಹಿಂದು- ಮುಸ್ಲಿಮರು ಸಂತೋಷದಿಂದ ಸಹೋದರರಂತೆ ಬದುಕುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕೆಲವರಿಂದ ಗೊಂದಲ ಸೃಷ್ಟಿಯಾಗಿದೆ. ಹಿಜಾಬ್ ಕುರಿತು ಆಯಾ ಶಾಲಾ ಆಡಳಿತಗಳು ಗಮನ ಹರಿಸಬೇಕು. ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಸಂಬಂಧಪಟ್ಟ ಶಾಲಾಡಳಿತಗಳು ಕ್ರಮ ವಹಿಸಬೇಕು. ಸರ್ಕಾರ ಈ ಕುರಿತು ಗಮನ ಹರಿಸುವ ಮೊದಲು ಆಯಾ ಶಾಲೆ, ಕಾಲೇಜು ಆಡಳಿತ ಮಂಡಳಿ ತಮ್ಮ ಕರ್ತವ್ಯ ನಿಭಾಯಿಸಲಿ ಎಂದು ಸಲಹೆ ಮಾಡಿದ್ದಾರೆ.

ಉಡುಪಿಯ ಬಳಿಕ ಈಗ ಕುಂದಾಪುರದ ಪದವಿಪೂರ್ವ ಕಾಲೇಜಿನಲ್ಲಿಯೂ ಹಿಜಾಬ್ ವಿವಾದ ಉಂಟಾಗಿದ್ದು ಇಂದು ತೀವ್ರ ತಿಕ್ಕಾಟಕ್ಕೆ ಕಾರಣವಾಗಿದೆ. ಮುಸ್ಲಿಂ ವಿದ್ಯಾರ್ಥಿನಿಯರನ್ನು ಕಾಲೇಜು ಗೇಟ್ ಒಳಗಡೆ ಬರದಂತೆ ತಡೆದಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
Hijab row, Colleges themselves should handle the uniform code says Eshwarappa.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm