ಬ್ರೇಕಿಂಗ್ ನ್ಯೂಸ್
05-02-22 02:21 pm HK Desk news ಕರ್ನಾಟಕ
ಮೈಸೂರು, ಫೆ.5 : ಕರಾವಳಿ ಭಾಗದಲ್ಲಿ ಹಿಜಾಬ್ ವಿವಾದ ಕಿಡಿ ಹೊತ್ತಿಸಿರುವ ಹಿನ್ನೆಲೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ತನ್ವೀರ್ ಸೇಠ್, ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದು ಪರಿಸ್ಥಿತಿ ಕೈಮೀರುವ ಮುನ್ನ ಎಚ್ಚತ್ತುಕೊಳ್ಳಿ ಎಂದು ಹೇಳಿದ್ದಾರೆ.
ಹಿಜಾಬ್ ಧರಿಸಿದ ವಿದ್ಯಾರ್ಥಿಗಳಿಗೆ ನಿರ್ಬಂಧ ವಿಧಿಸಿರುವ ಪ್ರಾಂಶುಪಾಲರ ನಡೆ ಆಕ್ಷೇಪಾರ್ಹ. ಇಸ್ಲಾಂನಲ್ಲಿ ಹೆಣ್ಣು ಮಕ್ಕಳು ಹಿಜಾಬ್ ಧರಿಸುವುದು, ಸಿಖ್ ಸಮುದಾಯದಲ್ಲಿ ಪೇಟ ಧರಿಸುವುದು, ಕ್ರೈಸ್ತರಲ್ಲಿ ದೀಕ್ಷೆ ಪಡೆದು ಸ್ಕರ್ಟ್ ಧರಿಸುವುದು ಅನಾದಿ ಕಾಲದ ಸಂಪ್ರದಾಯ. ಇದಕ್ಕೆ ಇಲ್ಲಿಯವರೆಗೂ ಯಾವುದೇ ತಡೆ, ನಿಷೇಧ ಹೇರಿಲ್ಲ. ನಾನು ಶಿಕ್ಷಣ ಸಚಿವನಾಗಿದ್ದಾಗ ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಯಲು ಸ್ಕರ್ಟ್ & ಶರ್ಟ್ ಸಮವಸ್ತ್ರದ ಬದಲಿಗೆ ಚೂಡಿದಾರ್ ಸಮವಸ್ತ್ರವನ್ನ ಜಾರಿಗೊಳಿಸಿದ್ದೆ.

ಪ್ರತಿಯೊಂದು ಧರ್ಮದಲ್ಲೂ ವಯಸ್ಸಿಗನುಗುಣವಾಗಿ ವಸ್ತ್ರ ಧರಿಸುವುದು ಸರ್ವೇ ಸಾಮಾನ್ಯ. ಹೆಣ್ಣು ಮಕ್ಕಳ ರಕ್ಷಣೆ ಮತ್ತು ಶಿಕ್ಷಣ ಸರ್ಕಾರದ ಕರ್ತವ್ಯ. ಉಡುಪಿ ಕಾಲೇಜಿನ ಪ್ರಾಂಶುಪಾಲರ ನಡೆ ಮಕ್ಕಳಲ್ಲಿ ಜಾತಿ ಭೇ಼ದ ಹುಟ್ಟು ಹಾಕುತ್ತಿದೆ. ಇದು ಆತಂಕಕಾರಿ, ಸಮಾಜಕ್ಕೆ ಮಾರಕ. ಪರಿಸ್ಥಿತಿ ಕೈ ಮೀರುವ ಮುನ್ನ ಸರ್ಕಾರ ಆ ಪ್ರಾಂಶುಪಾಲರಿಗೆ ಸೂಕ್ತ ನಿರ್ದೇಶನ ನೀಡಿ ವಿವಾದಕ್ಕೆ ತೆರೆ ಎಳೆಯಬೇಕು ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ. ಹಿಜಾಬ್ ವಿವಾದ ಇಡೀ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಈ ಬಗ್ಗೆ ಪತ್ರ ಬರೆದು ಕಾಂಗ್ರೆಸ್ ಶಾಸಕ ತನ್ವೀರ್ಸೇಠ್ ಎಚ್ಚರಿಕೆ ನೀಡಿದ್ದಾರೆ.
Tanveer Sait writes letter to State Government to awake before things get worse on Hijab row in Karnataka.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm