ಬ್ರೇಕಿಂಗ್ ನ್ಯೂಸ್
18-09-20 11:02 am Headline Karnataka News Network ಕರ್ನಾಟಕ
ಕಲಬುರ್ಗಿ, ಸಪ್ಟೆಂಬರ್ 18: ತುಂಬಿಹರಿಯುತ್ತಿದ್ದ ಹಳ್ಳವನ್ನು ದಾಟಲು ಯತ್ನಿಸಿದ ಜೆಸ್ಕಾಂ ಎಂಜಿನಿಯರ್ ಒಬ್ಬರು ನೀರಿನಲ್ಲಿ ಕೊಚ್ಚಿ ಹೋದ ಘಟನೆ ಕಲಬುರ್ಗಿಯಲ್ಲಿ ಬೆಳಕಿಗೆ ಬಂದಿದೆ. ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ಜಿಲ್ಲೆಯ ಆಳಂದ ತಾಲ್ಲೂಕಿನ ವೈಜಾಪುರ–ಬಮ್ಮನಳ್ಳಿ ಗ್ರಾಮದ ಮಧ್ಯದಲ್ಲಿ ಭಾರಿ ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ಹಳ್ಳವನ್ನು ಕಾರಿನಲ್ಲಿ ದಾಟಲು ಅಫಜಲಪುರದ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸಿದ್ದರಾಮ ದಾನಪ್ಪ ಅವಟೆ ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾರೆ.
ಅವರೊಂದಿಗೇ ಕಾರಿನಲ್ಲಿದ್ದ ರಾಜಶೇಖರ ಬಸವರಾಜ ಕುಂಬಾರ ಎಂಬವರು ಈಜಿಕೊಂಡು ಪಾರಾಗಿದ್ದಾರೆ. ಹಳ್ಳದಲ್ಲಿ ನೀರಿನ ಪ್ರಮಾಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಈ ನಡುವೆ ಅಳಂದ ಬಳಿಯ ಹಳ್ಳದಲ್ಲಿ ಸಿಲುಕಿದ್ದ ರಾಜಶೇಖರ ಅವರನ್ನು ಪೊಲೀಸರು ರಕ್ಷಿಸಿದ್ದಾರೆ. ಆದರೆ ಎಂಜಿನಿಯರ್ ಸಿದ್ದರಾಮ ದಾನಪ್ಪ ಅವಟೆ ಅವರ ಬಗ್ಗೆ ಈ ವರೆಗೆ ಸುಳಿವು ಸಿಕ್ಕಿಲ್ಲ.
15-03-25 03:55 pm
HK News Desk
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 08:32 pm
Mangalore Correspondent
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
Mangalore, VHP, NIA, Illegal Arms: ಕರಾವಳಿಯಲ್ಲ...
14-03-25 10:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm