ಬ್ರೇಕಿಂಗ್ ನ್ಯೂಸ್
08-02-22 05:09 pm HK Desk news ಕರ್ನಾಟಕ
ಬೆಂಗಳೂರು, ಫೆ.8 : ಹಿಜಾಬ್ ವಿವಾದದ ಕಿಚ್ಚು ರಾಜ್ಯಾದ್ಯಂತ ಹೊತ್ತಿಕೊಂಡ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ನಾಳೆಯಿಂದ ಮೂರು ದಿನಗಳ ಕಾಲ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಉಡುಪಿ, ಶಿವಮೊಗ್ಗ, ಬಾಗಲಕೋಟದಲ್ಲಿ ಹಿಜಾಬ್, ಕೇಸರಿ ಕಿಚ್ಚು ತೀವ್ರಗೊಂಡಿದ್ದು ಎರಡೂ ಕಡೆಯಿಂದ ಜನರು ಜಮಾವಣೆಗೊಂಡು ಕೋಮು ವೈಷಮ್ಯಕ್ಕೆ ಕಾರಣವಾಗಿದೆ. ಕಲ್ಲು ತೂರಾಟ ನಡೆದು ಹಲವರು ಗಾಯಗೊಂಡಿದ್ದು ಸೆಕ್ಷನ್ ಹೇರಲಾಗಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಂದಿರುವುದರಿಂದ ಸಿಎಂ ಬೊಮ್ಮಾಯಿ ರಾಜ್ಯದಲ್ಲಿ ಶಾಲೆ, ಕಾಲೇಜಿಗೆ ರಜೆ ಘೋಷಣೆ ಮಾಡಿದ್ದಾರೆ.

ಇದೇ ವೇಳೆ, ಹೈಕೋರ್ಟ್ ಅಂಗಳದಲ್ಲಿ ಹಿಜಾಬ್ ವಿಚಾರಣೆ ನಡೆಯುತ್ತಿದ್ದು ಹಿಜಾಬ್ ಪರವಾಗಿ ಪ್ರಬಲ ವಾದ ಮಂಡನೆಯಾಗಿದ್ದು ರಾಜ್ಯ ಸರಕಾರಕ್ಕೆ ತೀವ್ರ ಪ್ರಶ್ನೆಗಳನ್ನು ಮುಂದಿಡಲಾಗಿದೆ. ಎರಡೂ ವಾದವನ್ನು ಕೇಳಿದ ನ್ಯಾಯಾಧೀಶರು ವಿಚಾರಣೆಯನ್ನು ಬುಧವಾರ ಮಧ್ಯಾಹ್ನ 2.30 ಕ್ಕೆ ವಿಚಾರಣೆ ಮುಂದೂಡಿದೆ.

ಹೀಗಾಗಿ ಕೋರ್ಟ್, ಸರಕಾರದ ಆದೇಶಕ್ಕೆ ತಡೆಯಾಜ್ಞೆ ನೀಡದೇ ಇರುವುದರಿಂದ ಮತ್ತೆ ಹಿಜಾಬ್ ಬೆಂಕಿ ಹತ್ತಿಕೊಳ್ಳುವ ಕಾರಣದಿಂದ ರಾಜ್ಯ ಸರಕಾರ ರಾಜ್ಯಾದ್ಯಂತ ಶಾಲೆ, ಕಾಲೇಜಿಗೆ ರಜೆ ಘೋಷಣೆ ಮಾಡಿದೆ. ಈ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಆದೇಶ ಮಾಡಿದ್ದಾರೆ.
ರಾಜ್ಯದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಶಾಲೆ, ಕಾಲೇಜುಗಳ ಆಡಳಿತ ಮಂಡಳಿಗಳು ಹಾಗೂ ನಾಡಿನ ಸಮಸ್ತ ಜನತೆಯಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವಂತೆ ಮನವಿ ಮಾಡುತ್ತೇನೆ. ಮುಂದಿನ ಮೂರು ದಿನಗಳ ಅವಧಿಗೆ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಆದೇಶಿಸಲಾಗಿದ್ದು, ಸಂಬಂಧಿಸಿದ ಎಲ್ಲರೂ ಸಹಕರಿಸಲು ಕೋರುತ್ತೇನೆ.
— Basavaraj S Bommai (@BSBommai) February 8, 2022
ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ಮೂರುದಿನಗಳ ರಜೆ ಘೋಷಿಸಿಲಾಗಿದೆ.
— Basavaraj S Bommai (@BSBommai) February 8, 2022
The controversy over headscarves in Karnataka has intensified, with students defying the government order to use uniform clothing to maintain "unity and equality". All schools and colleges in Karnataka will be shut for the next three days amid the row over wearing hijab by students.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm