ಬ್ರೇಕಿಂಗ್ ನ್ಯೂಸ್
08-02-22 06:27 pm HK Desk news ಕರ್ನಾಟಕ
ಬೆಂಗಳೂರು, ಫೆ 08: ವೈದ್ಯ ದಂಪತಿಯ ಪುತ್ರನೊಬ್ಬ ಅಪಾರ್ಟ್ಮೆಂಟ್ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ಬಗೋಡಿ ಬಳಿಯ ಕಮ್ಮಸಂದ್ರದಲ್ಲಿ ಮಂಗಳವಾರ ಸಂಭವಿಸಿದೆ.
ಡಾ.ಶರಣು ಪಟೇಲ್ ಮತ್ತು ಡಾ.ಮಮತಾ ದಂಪತಿ ಪುತ್ರ ಆದಿತ್ಯ ಪಟೇಲ್(15) ಮೃತ ದುರ್ದೈವಿ. ಈತ ಬೊಮ್ಮನಹಳ್ಳಿ ಬೇಗೂರಿನ ಟ್ರಿಮೀಸ್ ಶಾಲೆಯಲ್ಲಿ ಎಸ್ಎಸ್ಎಲ್ಸಿ ಓದುತ್ತಿದ್ದ.
ಹೊಸೂರು ರಸ್ತೆಯ ಬೊಮ್ಮಸಂದ್ರದ ಹೆಲ್ತ್ ಸಿಟಿಯ ಸ್ಪರ್ಶ್ ಆಸ್ಪತ್ರೆಯಲ್ಲಿ ಡಾ.ಶರಣು ಪಟೇಲ್ ಮತ್ತು ಡಾ.ಮಮತಾ ಇಬ್ಬರೂ ಕೆಲಸ ಮಾಡುತ್ತಿದ್ದಾರೆ. ಕಮ್ಮಸಂದ್ರ ಬಳಿಯ 'ಡ್ಯಾಡಿ' ಅಪಾರ್ಟ್ಮೆಂಟ್ನಲ್ಲಿ ಮಗನ ಜತೆ ದಂಪತಿ ವಾಸವಿದ್ದರು.
ಮಂಗಳವಾರ ಮಧ್ಯಾಹ್ನ ಬಾಲಕ ಆದಿತ್ಯ, ಅಪಾರ್ಟ್ಮೆಂಟ್ನ ಐದು ಅಂತಸ್ತಿನ ಮೇಲಿಂದ ಕೆಳಗೆ ಹಾರಿದ್ದು, ತಲೆ ಛಿದ್ರಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪಾಲಕರ ಆಕ್ರಂದನ ಮುಗಿಲು ಮುಟ್ಟಿದೆ. ಅಯ್ಯೋ ಕಂದ ಸಾಯುವಂತಹದ್ದು ಏನಾಯ್ತಪ್ಪಾ… ಎಂದು ಪಾಲಕರು ರೋದಿಸುತ್ತಿದ್ದ ದೃಶ್ಯ ಮನಕಲಕುವಂತಿತ್ತು.
ಆದಿತ್ಯ ಮೊಬೈಲ್ ಅನ್ನು ಹೆಚ್ಚಾಗಿ ಬಳಲುತ್ತಿದ್ದನಂತೆ. ಇತ್ತೀಚೆಗೆ ಪಾಲಕರು ಮಗನಿಂದ ಮೊಬೈಲ್ ಅನ್ನು ವಾಪಸ್ ಪಡೆದಿದ್ದರಂತೆ. ಬಳಿಕ ಮಂಕಾಗಿದ್ದ ಆದಿತ್ಯ ಸಾವಿನ ಮನೆಯ ಕದ ತಟ್ಟಿದ್ದಾನೆ ಎನ್ನಲಾಗಿದೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ.
A student was killed when he jumped down from the 5th building of garden apartment in dadis area of kammasandra near hebbegodi here.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm