ಬ್ರೇಕಿಂಗ್ ನ್ಯೂಸ್
18-09-20 02:28 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 18: ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಮತ್ತೆ ಮೂವರಿಗೆ ನೋಟಿಸ್ ನೀಡಲಾಗಿದೆ.
ಕಾಂಗ್ರೆಸ್ ಮುಖಂಡ, ಕೆಪಿಸಿಸಿ ಸದಸ್ಯ ದೇವರಾಜ್ ಮಗ ಕಾರ್ಪೊರೇಟರ್ ಯುವರಾಜ್, ನಟ ಸಂತೋಷ್ಕುಮಾರ್ ಹಾಗೂ ನಟ, ನಿರೂಪಕ ಅಕುಲ್ ಬಾಲಾಜಿಗೆ ಸಿಸಿಬಿ ಪೊಲೀಸರು ವಾಟ್ಸಾಪ್ ಮೂಲಕ ನೋಟಿಸ್ ನೀಡಿದ್ದಾರೆ. ಜೊತೆಗೆ ನಾಳೆ ಬೆಳಗ್ಗೆ 10ಕ್ಕೆ ಸಿಸಿಬಿ ಎದುರು ಹಾಜರಾಗುವಂತೆ ಸೂಚನೆ ನೀಡಿದ್ದಾರೆ.

ನಾಳೆ ಬೆಳಿಗ್ಗೆ 10 ಘಂಟೆಗೆ ವಿಚಾರಣೆಗೆ ಹಾಜರಾಗ್ತಿನಿ:
ಸಿಸಿಬಿ ಪೊಲೀಸರಿಂದ ನೋಟಿಸ್ ಬಂದಿರುವ ಬಗ್ಗೆ ಟಿವಿ9ಗೆ ಪ್ರತಿಕ್ರಿಯೆ ನೀಡಿದ ಸ್ಯಾಂಡಲ್ವುಡ್ ನಟ ನಿರೂಪಕ ಅಕುಲ್ ಬಾಲಾಜಿ, ನನಗೆ ಸಿಸಿಬಿ ಪೊಲೀಸರಿಂದ ನೋಟೀಸ್ ಬಂದಿದೆ. ನಾನು ಈಗ ಹೈದರಾಬಾದ್ನಲ್ಲಿದ್ದೀನಿ, ಹೀಗಾಗಿ ನಾಳೆ ಬೆಳಿಗ್ಗೆ 10 ಘಂಟೆಗೆ ವಿಚಾರಣೆಗೆ ಹಾಜರಾಗ್ತಿನಿ ಎಂದರು.
ಡ್ರಗ್ ಪ್ರಕರಣದಲ್ಲಿ ರಾಗಿಣಿ ಮತ್ತು ಸಂಜನಾ ಜೈಲು ಪಾಲಾಗಿದ್ದರೆ, ಈಗ ಡ್ರಗ್ ಉರುಳು ಮತ್ತಷ್ಟು ನಟ- ನಟಿಯರನ್ನು ಸುತ್ತಿಕೊಳ್ಳುವ ಸಾಧ್ಯತೆ ಕಂಡುಬಂದಿದೆ. ಈಗಾಗ್ಲೇ ಸ್ಟಾರ್ ದಂಪತಿ ದಿಗಂತ್- ಐಂದ್ರಿತಾ ಅವರನ್ನು ಸಿಸಿಬಿ ತನಿಖೆಗೆ ಒಳಪಡಿಸಿದೆ. ಪ್ರಕರಣದಲ್ಲಿ ರಾಜಕಾರಣಿಗಳ ಪುತ್ರರು ಇದ್ದಾರೆಂಬ ಮಾಹಿತಿ ಇದ್ದರೂ, ಸಿಸಿಬಿ ಇನ್ನೂ ಆ ಬಗ್ಗೆ ಕಾರ್ಯಾಚರಣೆಗೆ ಮುಂದಾಗಿಲ್ಲ. ಬಂಧಿತರು ನೀಡುತ್ತಿರುವ ಮಾಹಿತಿ ಆಧರಿಸಿ ಒಬ್ಬೊಬ್ಬರನ್ನೇ ವಿಚಾರಣೆಗೆ ಕರೆಸಲಾಗುತ್ತಿದೆ.
ಡ್ರಗ್ ಪೆಡ್ಲರ್ ವೈಭವ್ ಜೈನ್ ಆಯೋಜಿಸಿದ್ದ ಪಾರ್ಟಿಯಲ್ಲಿ ಆರ್.ವಿ.ದೇವರಾಜ್ ಪುತ್ರ ಕಾರ್ಪೊರೇಟರ್ ಯುವರಾಜ್ ಪಾಲ್ಗೊಂಡಿದ್ದ ಎನ್ನುವ ಮಾಹಿತಿ ಲಭಿಸಿದೆ.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm