ಬ್ರೇಕಿಂಗ್ ನ್ಯೂಸ್
13-02-22 02:53 pm HK Desk news ಕರ್ನಾಟಕ
ಹುಬ್ಬಳ್ಳಿ, ಫೆ 13: ಹಿಜಾಬ್ ವಿಚಾರದಲ್ಲಿ ವಿವಾದ ಸೃಷ್ಟಿಸಲು ಯತ್ನಿಸುವವರ ಮೇಲೆ ನಿಗಾ ಇಡಲಾಗಿದ್ದು, ಕಟ್ಟುನಿಟ್ಟಿನ ಕ್ರಮ ಖಚಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದರು.
ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆಯಿಂದ ಫ್ರೌಡ ಶಾಲೆಗಳನ್ನ ಆರಂಭಿಸುತ್ತೇವೆ. ಈಗಾಗಲೇ ಜಿಲ್ಲಾಧಿಕಾರಿಗಳು, ಡಿಡಿಪಿಐ, ಶಾಲಾಡಳಿತ ಮಂಡಳಿಗಳಿಗೆ ಶಾಂತಿ ಸಭೆ ಮಾಡಲು ತಿಳಿಸಿದ್ದೇನೆ. ನಾಳೆಯಿಂದ ಶಾಂತಿಯುತವಾಗಿ ಎಲ್ಲಾ ತರಗತಿಗಳು ನಡೆಯುತ್ತವೆ ಎಂದು ತಿಳಿಸಿದರು. ಪರಿಸ್ಥಿತಿ ನೋಡಿಕೊಂಡು ಕಾಲೇಜುಗಳ ಆರಂಭದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತೆ. ಈ ನಿಟ್ಟಿನಲ್ಲಿ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಮೊದಲಿನ ಹಾಗೇ ಸೌಹಾರ್ದಯುತವಾಗಿ ಶಾಲಾ ಕಾಲೇಜುಗಳನ್ನು ಆರಂಭಿಸುತ್ತೇವೆ. ಶಾಲಾ ಕಾಲೇಜುಗಳನ್ನು ಆರಂಭಿಸುವುದು ನಮ್ಮ ಮೊದಲ ಆದ್ಯತೆ. ಹಿಜಾಬ್ ವಿಚಾರದಲ್ಲಿ ವಿವಾದ ಸೃಷ್ಟಿಸಲು ಯತ್ನಿಸುವವರ ಬಗ್ಗೆ ನಿಗಾ ವಹಿಸುತ್ತಿದ್ದೇವೆ ಎಂದು ಹೇಳಿದರು.
ಸೌಹಾರ್ದಯುತ ವಾತಾವರಣ ನಿರ್ಮಾಣಕ್ಕೆ ಒತ್ತು
ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನೆ ನೀಡುವ, ಸುಳ್ಳು ಸಂದೇಶವನ್ನು ಹರಿಬಿಡುವವರ ಮೇಲೆ ಸರಕಾರ ಕಣ್ಣಿಟ್ಟಿದ್ದಾರೆ. ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಶಾಲಾ ಕಾಲೇಜುಗಳಲ್ಲಿ ಸೌಹಾರ್ದಯುತ ವಾತಾವರಣ ನಿರ್ಮಿಸುವುದು ಮೊದಲ ಗುರಿಯಾಗಿದೆ. ಈ ಹಿಂದಿನಂತೆ ಶಾಲಾ ಕಾಲೇಜುಗಳಲ್ಲಿ ಕಲಿಕೆಗೆ ಸೌಹಾರ್ದಯುತ ವಾತಾವರಣ ನಿರ್ಮಿಸಲು ಒತ್ತು ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
Chief minister Basavaraj Bommai has warned of strict action against those who fuelling the Hijab issue further.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am