ಬ್ರೇಕಿಂಗ್ ನ್ಯೂಸ್
14-02-22 10:40 am HK Desk news ಕರ್ನಾಟಕ
ಧಾರವಾಡ, ಫೆ.14 : ಹಿಜಾಬ್ ಧರಿಸದೆ ಇರೋದರಿಂದ ದೇಶದಲ್ಲಿ ರೇಪ್ ಪ್ರಕರಣ ಹೆಚ್ಚುತ್ತಿದೆ. ಮುಸ್ಲಿಂ ಮಹಿಳೆಯರ ಬ್ಯೂಟಿ ಕಾಣಬಾರದು, ಅವರ ಮೇಲೆ ಯಾರೂ ಕಣ್ಣು ಹಾಕಬಾರದು ಅಂತ ಹಿಜಾಬ್ ಹಾಕ್ಕಳ್ಳೋದು ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ.
ಹಿಜಾಬ್ ಕುರಿತ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಜಮೀರ್, ಇಂಡಿಯಾದಲ್ಲಿ ರೇಪ್ ರೇಟ್ ಹೆಚ್ಚಾಗಿದೆ. ಅಂಕಿ ಅಂಶ ನೋಡಿದರೆ ಗೊತ್ತಾಗತ್ತೆ. ಆದರೆ ಮಹಿಳೆಯರು ಹಿಜಾಬ್ ಹಾಕಿಕ್ಕೊಂಡ್ರೆ ರೇಪ್ ಆಗಲ್ಲ. ತಮ್ಮ ಬ್ಯೂಟಿ ಕಾಣಿಸದ ರೀತಿ ದೇಹವನ್ನು ಮುಚ್ಚಿಕೊಂಡರೆ ರೇಪ್ ಆಗಲ್ಲ. ನನ್ನ ಅಭಿಪ್ರಾಯ ನಾನು ಹೇಳಿದ್ದೇನೆ. ಬೇರೆಯವರ ಅಭಿಪ್ರಾಯ ನನಗೆ ಗೊತ್ತಿಲ್ಲ ಎಂದರು.

ಹಿಜಾಬ್ ನೂರಾರು ವರ್ಷದಿಂದ ಮಹಿಳೆಯರು ಹಾಕಿಕ್ಕೊಂಡು ಬಂದಿದ್ದಾರೆ. ನಮ್ಮಲ್ಲೂ ಮುಸಲ್ಮಾನರು ಬಹಳ ಜನ ಹಾಕಲ್ಲ. ಹಾಕಲೇ ಬೇಕು ಅಂತ ಏನಿಲ್ಲ, ಯಾರು ಹೆಚ್ಚಾಗಿ ಹಾಕಲ್ಲ. ಇಸ್ಲಾಂನಲ್ಲಿ ಐದು ಸಾರಿ ನಮಾಜ್ ಮಾಡಬೇಕು ಎಂದಿದೆ. ಎಷ್ಟು ಮಂದಿ ನಮಾಜ್ ಮಾಡುತ್ತಾರೆ. ಮುಸ್ಲಿಂ ಮಾತ್ರ ಅಲ್ಲ ಬೇರೆ ಜಾತಿಯಲ್ಲೂ ಮಹಿಳೆಯರು ಹಿಜಾಬ್ ಹಾಕುತ್ತಾರೆ. ಅದು ಅವರ ರಕ್ಷಣೆಗಾಗಿ ಹಾಕ್ಕೊಳ್ಳೋದು. ನಾನು ಕೂಡ ಮಹಿಳೆಯರ ರಕ್ಷಣೆಗೆ ಹಿಜಾಬ್ ಒಳ್ಳೆದು ಅಂತ ಹೇಳ್ತೇನೆ. ನನ್ನ ಅಭಿಪ್ರಾಯ ಹೇಳ್ತೀನಿ, ಈ ಬಗ್ಗೆ ವಿವಾದ ಸೃಷ್ಟಿಸೋದು ಮಾಧ್ಯಮದ ಮಂದಿ. ಬೇಕಾದರೆ ದೇಶದಲ್ಲಿ ರೇಪ್ ರೇಟ್ ಬಗ್ಗೆ ಮಾಹಿತಿ ತೆಗೆದುಕ್ಕೊಂಡು ಚರ್ಚೆಗೆ ಬನ್ನಿ ಎಂದು ಜಮೀರ್ ಸವಾಲು ಹಾಕಿದ್ದಾರೆ.
ನಮ್ಮ ಧರ್ಮದಲ್ಲಿ ಐದು ಬಾರಿ ನಮಾಜ್ ಮಾಡಬೇಕು ಎಂದಿದ್ರೂ ಯಾರೂ ಮಾಡಲ್ಲ. ಹಿಜಾಬ್ ಹಾಕಿದ್ರೆ ರೇಪ್ ಗಳ ಸಂಖ್ಯೆ ಕಡಿಮೆಯಾಗುತ್ತೆ ಅಂತ ಹೇಳ್ತೀನಿ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಧಾರವಾಡದಲ್ಲಿ ಹೇಳಿಕೆ ನೀಡಿದ್ದಾರೆ.
Congress leader and Karnataka MLA Zameer Ahmed kicked up a controversy after saying that women get raped when they don't wear Hijab. The statement comes amid the row over Muslim students' demand for wearing hijab on college campus and classrooms.
17-01-26 05:53 pm
HK News Desk
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm