ಬ್ರೇಕಿಂಗ್ ನ್ಯೂಸ್
14-02-22 10:40 am HK Desk news ಕರ್ನಾಟಕ
ಧಾರವಾಡ, ಫೆ.14 : ಹಿಜಾಬ್ ಧರಿಸದೆ ಇರೋದರಿಂದ ದೇಶದಲ್ಲಿ ರೇಪ್ ಪ್ರಕರಣ ಹೆಚ್ಚುತ್ತಿದೆ. ಮುಸ್ಲಿಂ ಮಹಿಳೆಯರ ಬ್ಯೂಟಿ ಕಾಣಬಾರದು, ಅವರ ಮೇಲೆ ಯಾರೂ ಕಣ್ಣು ಹಾಕಬಾರದು ಅಂತ ಹಿಜಾಬ್ ಹಾಕ್ಕಳ್ಳೋದು ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ.
ಹಿಜಾಬ್ ಕುರಿತ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಜಮೀರ್, ಇಂಡಿಯಾದಲ್ಲಿ ರೇಪ್ ರೇಟ್ ಹೆಚ್ಚಾಗಿದೆ. ಅಂಕಿ ಅಂಶ ನೋಡಿದರೆ ಗೊತ್ತಾಗತ್ತೆ. ಆದರೆ ಮಹಿಳೆಯರು ಹಿಜಾಬ್ ಹಾಕಿಕ್ಕೊಂಡ್ರೆ ರೇಪ್ ಆಗಲ್ಲ. ತಮ್ಮ ಬ್ಯೂಟಿ ಕಾಣಿಸದ ರೀತಿ ದೇಹವನ್ನು ಮುಚ್ಚಿಕೊಂಡರೆ ರೇಪ್ ಆಗಲ್ಲ. ನನ್ನ ಅಭಿಪ್ರಾಯ ನಾನು ಹೇಳಿದ್ದೇನೆ. ಬೇರೆಯವರ ಅಭಿಪ್ರಾಯ ನನಗೆ ಗೊತ್ತಿಲ್ಲ ಎಂದರು.
ಹಿಜಾಬ್ ನೂರಾರು ವರ್ಷದಿಂದ ಮಹಿಳೆಯರು ಹಾಕಿಕ್ಕೊಂಡು ಬಂದಿದ್ದಾರೆ. ನಮ್ಮಲ್ಲೂ ಮುಸಲ್ಮಾನರು ಬಹಳ ಜನ ಹಾಕಲ್ಲ. ಹಾಕಲೇ ಬೇಕು ಅಂತ ಏನಿಲ್ಲ, ಯಾರು ಹೆಚ್ಚಾಗಿ ಹಾಕಲ್ಲ. ಇಸ್ಲಾಂನಲ್ಲಿ ಐದು ಸಾರಿ ನಮಾಜ್ ಮಾಡಬೇಕು ಎಂದಿದೆ. ಎಷ್ಟು ಮಂದಿ ನಮಾಜ್ ಮಾಡುತ್ತಾರೆ. ಮುಸ್ಲಿಂ ಮಾತ್ರ ಅಲ್ಲ ಬೇರೆ ಜಾತಿಯಲ್ಲೂ ಮಹಿಳೆಯರು ಹಿಜಾಬ್ ಹಾಕುತ್ತಾರೆ. ಅದು ಅವರ ರಕ್ಷಣೆಗಾಗಿ ಹಾಕ್ಕೊಳ್ಳೋದು. ನಾನು ಕೂಡ ಮಹಿಳೆಯರ ರಕ್ಷಣೆಗೆ ಹಿಜಾಬ್ ಒಳ್ಳೆದು ಅಂತ ಹೇಳ್ತೇನೆ. ನನ್ನ ಅಭಿಪ್ರಾಯ ಹೇಳ್ತೀನಿ, ಈ ಬಗ್ಗೆ ವಿವಾದ ಸೃಷ್ಟಿಸೋದು ಮಾಧ್ಯಮದ ಮಂದಿ. ಬೇಕಾದರೆ ದೇಶದಲ್ಲಿ ರೇಪ್ ರೇಟ್ ಬಗ್ಗೆ ಮಾಹಿತಿ ತೆಗೆದುಕ್ಕೊಂಡು ಚರ್ಚೆಗೆ ಬನ್ನಿ ಎಂದು ಜಮೀರ್ ಸವಾಲು ಹಾಕಿದ್ದಾರೆ.
ನಮ್ಮ ಧರ್ಮದಲ್ಲಿ ಐದು ಬಾರಿ ನಮಾಜ್ ಮಾಡಬೇಕು ಎಂದಿದ್ರೂ ಯಾರೂ ಮಾಡಲ್ಲ. ಹಿಜಾಬ್ ಹಾಕಿದ್ರೆ ರೇಪ್ ಗಳ ಸಂಖ್ಯೆ ಕಡಿಮೆಯಾಗುತ್ತೆ ಅಂತ ಹೇಳ್ತೀನಿ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಧಾರವಾಡದಲ್ಲಿ ಹೇಳಿಕೆ ನೀಡಿದ್ದಾರೆ.
Congress leader and Karnataka MLA Zameer Ahmed kicked up a controversy after saying that women get raped when they don't wear Hijab. The statement comes amid the row over Muslim students' demand for wearing hijab on college campus and classrooms.
30-06-25 10:30 pm
HK News Desk
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
01-07-25 12:07 pm
HK News Desk
Gold Loan Scam at Paduva Society, ShaktiNagar...
30-06-25 06:12 pm
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm