ಬ್ರೇಕಿಂಗ್ ನ್ಯೂಸ್
14-02-22 05:28 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ.14 : ಆನ್ಲೈನ್ ಗೇಮ್ಗಳು ಸೇರಿದಂತೆ ಬೆಟ್ಟಿಂಗ್ ಹಾಗೂ ಆನ್ ಲೈನ್ ಜೂಜು ನಿಷೇಧಿಸಿ ರಾಜ್ಯ ಸರ್ಕಾರ ಕರ್ನಾಟಕ ಪೊಲೀಸ್ ಕಾಯ್ದೆಗೆ ತಂದಿದ್ದ ತಿದ್ದುಪಡಿಯನ್ನು ಹೈಕೋರ್ಟ್ ರದ್ದುಪಡಿಸಿದೆ.
ರಾಜ್ಯ ಸರ್ಕಾರದ ತಿದ್ದುಪಡಿಯನ್ನು ಪ್ರಶ್ನಿಸಿ ಆಲ್ ಇಂಡಿಯಾ ಗೇಮಿಂಗ್ ಫೆಡರೇಶನ್ ಮತ್ತು ಇತರರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರ ವಿಭಾಗೀಯ ಪೀಠ ಈ ತೀರ್ಪು ನೀಡಿದೆ. ಈ ತಿದ್ದುಪಡಿ ಸಂವಿಧಾನಬಾಹಿರವೆಂದು ಹೇಳಿರುವ ಹೈಕೋರ್ಟ್, ಸರ್ಕಾರ ನಿಯಮಾನುಸಾರ ಹೊಸ ಕಾಯಿದೆ ಮಾಡಬಹುದೆಂದು ಹೇಳಿದೆ.

ರಾಜ್ಯ ಸದ್ಯ ಆನ್ ಲೈನ್ ಗೇಮಿಂಗ್ ಕಂಪನಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು, ಅವುಗಳ ಚಟುವಟಿಕೆಗಳಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಇದರಿಂದಾಗಿ ರಾಜ್ಯ ಸರಕಾರಕ್ಕೆ ಭಾರಿ ಹಿನ್ನೆಡೆಯಾಗಿದೆ.
ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ್ದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು, ''ಆಟದ ಫಲಿತಾಂಶದ ಬಗ್ಗೆ ತಿಳಿಯದಿರುವಾಗ ಆಟದ ಫಲಿತಾಂಶದ ಮೇಲೆ ಬೆಟ್ಟಿಂಗ್ ಕಟ್ಟುವುದು ಆಯ್ಕೆಯೋ ಅಥವಾ ಕೌಶಲವೋ ಅದು ಬಾಜಿಗೆ ಸಮನಾಗಿರುತ್ತದೆ'' ಎಂದು ವಾದಿಸಿದ್ದರು.
ಕುದುರೆ ಓಟ ಮತ್ತು ಲಾಟರಿ ಹೊರತುಪಡಿಸಿ ಇತರೆ ಯಾವುದೇ ಆಟಕ್ಕೆ ಹಣವನ್ನು ಪಣವಾಗಿ ಕಟ್ಟುವ ಆನ್ಲೈನ್ ಗೇಮ್ ಸೇರಿದಂತೆ ಎಲ್ಲಾ ಜೂಜಾಟವನ್ನು ನಿಷೇಧಿಸಲಾಗಿದ್ದು, ಜಾಮೀನು ರಹಿತ ಅಪರಾಧ ಎಂದು ರಾಜ್ಯ ಸರ್ಕಾರ ಘೋಷಿಸಿತ್ತು.
The Karnataka High Court on Monday struck down a state government law that banned online gambling. The Karnataka government had notified the law banning betting and wagering in online games in October last year, after Governor Thawar Chand Gehlot gave his assent. Since then, fantasy gaming platforms like Dream11, Mobile Premier League have suspended their operations in the state.
17-01-26 05:53 pm
HK News Desk
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm