ಬ್ರೇಕಿಂಗ್ ನ್ಯೂಸ್
15-02-22 11:39 am Bengaluru Correspondent ಕರ್ನಾಟಕ
ಬೆಂಗಳೂರು, ಫೆ.15 : ಸೋಮವಾರದಿಂದ ಪ್ರೌಢಶಾಲೆಗಳು ಶಾಂತಿಯುತವಾಗಿ ಆರಂಭಗೊಂಡ ಹಿನ್ನೆಲೆಯಲ್ಲಿ ಫೆ.16 ರಿಂದಲೇ ಪಿಯು, ಡಿಗ್ರಿ ಮತ್ತು ಇಂಜಿನಿಯರಿಂಗ್ ಕಾಲೇಜುಗಳನ್ನೂ ಆರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಸೋಮವಾರ ಸಂಜೆ ಸಭೆ ಬಳಿಕ ಶಿಕ್ಷಣ ಸಚಿವ ನಾಗೇಶ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪೋಷಕರು ಶಿಕ್ಷಣ ಮುಂದುವರಿಸಬೇಕು ಎಂದು ಹೇಳುತ್ತಿದ್ದಾರೆ. ಶಾಲೆ, ಕಾಲೇಜಿನ ಶೈಕ್ಷಣಿಕ ವರ್ಷ ಕೊನೆಯಾಗುತ್ತಿದ್ದು ವಿದ್ಯಾರ್ಥಿಗಳು ಪರೀಕ್ಷೆ ತಯಾರಿಯಲ್ಲಿ ತೊಡಗಿದ್ದಾರೆ. ಈ ಹಂತದಲ್ಲಿ ಜಗಳ ಕಾಯುವುದು ಸರಿಯಲ್ಲ. ಆದರೆ ಹೈಕೋರ್ಟ್ ಆದೇಶ ಉಲ್ಲಂಘಿಸುವಂತಿಲ್ಲ, ಆದೇಶವನ್ನು ಯಥಾವತ್ ಪಾಲಿಸಬೇಕು.

ಜ.16ರ ವರೆಗೆ ರಜೆ ನೀಡಲಾಗಿತ್ತು. ಈಗ ಅದನ್ನು ರದ್ದುಗೊಳಿಸಿ ಅದೇ ದಿನ ಕಾಲೇಜು ಆರಂಭಿಸಲಾಗುವುದು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸಲಾಗುವುದು ಎಂದು ಹೇಳಿದರು.
ಹಿಜಾಬ್ ವಿವಾದ ಘಟನೆ ಸಂಬಂಧ ಮಾಹಿತಿ ಕಲೆ ಹಾಕಲಾಗುತ್ತಿದೆ. ಯಾರಿದ್ದಾರೆ, ಏನು ಉದ್ದೇಶ ಅನ್ನುವುದರ ಬಗ್ಗೆ ಮಾಹಿತಿ ಪಡೆಯುತ್ತಿದ್ದೇವೆ. ಈಗ ವಿಚಾರ ಕೋರ್ಟಿನಲ್ಲಿದೆ, ಆದೇಶ ಶೀಘ್ರದಲ್ಲೇ ಬರಲಿದೆ ಎಂದು ಸಭೆಯ ಬಳಿಕ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
The Karnataka government on Monday evening said that all pre-university and degree colleges will resume offline classes from Wednesday after forcing them to shut to contain the growing clashes between students over the Hijab row.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm