ಬ್ರೇಕಿಂಗ್ ನ್ಯೂಸ್
20-02-22 09:31 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ 20 : ಪುನೀತ್ ರಾಜ್ಕುಮಾರ್ ಅವರ ನಿಧನದ ನಂತರ ತೀವ್ರ ಆಘಾತಕ್ಕೊಳಗಾಗಿದ್ದ ಅಶ್ವಿನಿ ಅವರ ತಂದೆ ರೇವನಾಥ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ರೇವನಾಥ್ (78) ಅವರು ಪುನೀತ್ ಅವರ ನಿಧನ ನಂತರ ತೀವ್ರ ಒತ್ತಡಕ್ಕೆ ಒಳಗಾಗಿದ್ದರು. ಇಂದು ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಹೃದರ್ಯಾಘಾತದಿಂದ ಸಾವನ್ನಪಿದ್ದಾರೆ.
78 ವರ್ಷದ ರೇವನಾಥ್ ಅವರು ಅಪ್ಪು ಅಗಲಿಕೆ ಬಳಿಕ ಅಶ್ವಿನಿ ತಂದೆ, ತಾಯಿ, ಮಗಳ ಜೊತೆ ಸದಾಶಿವನಗರದ ನಿವಾಸದಲ್ಲಿದಲ್ಲೇ ವಾಸವಿದ್ದರು. ಅಪ್ಪು ಅಗಲಿಕೆ ಬಳಿಕ ಮಗಳಿಗೆ ಒಂಟಿತನ ಕಾಡಬಾರದೆಂದು ಜೊತೆಯಲ್ಲೇ ಇದ್ದರು. ಆರೋಗ್ಯವಾಗಿಯೇ ಇದ್ದ ರೇವನಾಥ್ ಅವರಿಗೆ ದಿಢೀರ್ ಅಂತಾ ಅನಾರೋಗ್ಯ ಕಾಣಿಸಿಕೊಂಡಿದ್ದ ಹಿನ್ನೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾದೆ ಅಶ್ವಿನಿಯವರ ತಂದೆ ಇಹಲೋಕ ತ್ಯಜಿಸಿದ್ದಾರೆ.
ಚಿಕ್ಕಮಗಳೂರು ಮೂಲದ ಅಶ್ವಿನಿ ತಂದೆ, ಹಲವು ವರ್ಷಗಳಿಂದ ಬೆಂಗಳೂರಿನ ರಾಜಾಜಿನಗರದಲ್ಲಿ ವಾಸವಿದ್ದರು. ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿದ್ದರು.
Another the shocking demise of Puneeth Rajkumar, the actor’s father-in-law dies of a heart attack. Puneeth’s father-in-law and Ashwini Rajkumar’s father passed away today on February 20. Mr Bhagmane Revanath, who was 78 years old, had an angioplasty 20 years ago.
01-07-25 04:19 pm
Bangalore Correspondent
Sri Rama Sene, Belagavi, SP: ಶ್ರೀರಾಮಸೇನೆ ಸೇನೆ...
30-06-25 10:30 pm
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
01-07-25 04:36 pm
Mangalore Correspondent
Bangalore crime, TALAQ, Politicians: ರಾಜಕಾರಣಿ...
01-07-25 02:22 pm
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm
Sirsi Job Fraud: ನೌಕರಿ ಕೊಡಿಸುವುದಾಗಿ 200 ರೂ. ಪ...
01-07-25 12:07 pm
Gold Loan Scam at Paduva Society, ShaktiNagar...
30-06-25 06:12 pm