ಬ್ರೇಕಿಂಗ್ ನ್ಯೂಸ್
20-02-22 10:16 pm HK Desk news ಕರ್ನಾಟಕ
ಚಿಕ್ಕಬಳ್ಳಾಪುರ, ಫೆ. 20 : ವಿಶ್ವವಿಖ್ಯಾತ ಪ್ರವಾಸಿ ತಾಣ ನಂದಿಬೆಟ್ಟಕ್ಕೆ ಪ್ರವಾಸ ತೆರಳಿ ಅಪಾಯದಲ್ಲಿ ಸಿಲುಕಿದ್ದ ಬೆಂಗಳೂರಿನ ವಿದ್ಯಾರ್ಥಿಯನ್ನು ಹೆಲಿಕಾಪ್ಟರ್ ಮೂಲಕ ವಾಯುಪಡೆ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.
ಹಿಮಾಚಲ ಪ್ರದೇಶ ಮೂಲದ 19 ವರ್ಷದ ನಿಶಾಂತ್ ಗುಲ್ ಎಂಬ ವಿದ್ಯಾರ್ಥಿ ಇತರ ಹುಡುಗರ ಜೊತೆ ವೀಕೆಂಡ್ ಪ್ರವಾಸಕ್ಕೆ ಬಂದಿದ್ದ ವೇಳೆ ನಂದಿಬೆಟ್ಟದ ಕಡಿದಾದ ಬಂಡೆಯ ಎಡೆಯಲ್ಲಿ ಸಿಲುಕಿದ್ದರು. ಅವರನ್ನು ಏರ್ ಫೋರ್ಸ್ ಅಧಿಕಾರಿಗಳ ಸಹಾಯದಿಂದ ರಕ್ಷಣೆ ಮಾಡಲಾಗಿದೆ.
ಬೆಟ್ಟದಿಂದ ಅಪಾಯಕಾರಿ ಜಾಗಕ್ಕೆ ಬಿದ್ದ ಹಿನ್ನೆಲೆ ನಿಶಾಂತ್ ಬೆನ್ನಿಗೆ ಗಂಭೀರ ಗಾಯವಾಗಿದೆ. ಹಾಗಾಗಿ ಹೆಲಿಕಾಪ್ಟರ್ ಮೂಲಕ ಮೇಲಕ್ಕೆತ್ತಿ ಅದರಲ್ಲಿಯೇ ಯಲಹಂಕ ಏರ್ ಬೇಸ್ಗೆ ರವಾನೆ ಮಾಡಲಾಗಿದೆ. ಅಲ್ಲಿಂದ ಆಸ್ಟರ್ ಆಸ್ಪತ್ರೆಗೆ ಆಂಬ್ಯುಲೆನ್ಸ್ ನಲ್ಲಿ ಕಳುಹಿಸಲಾಗಿದೆ.
ನಿಶಾಂತ್ ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ವೀಕೆಂಡ್ ಎಂದು ಸ್ನೇಹಿತರ ಜೊತೆ ನಂದಿಬೆಟ್ಟಕ್ಕೆ ಬಂದಿದ್ದ. ಬ್ರಹ್ಮಗಿರಿ ಬೆಟ್ಟದಲ್ಲಿ ಟ್ರೆಕ್ಕಿಂಗ್ ಮಾಡಲು ಮುಂದಾಗಿದ್ದು ಈ ವೇಳೆ ನಿಶಾಂತ್ ಕಾಲು ಜಾರಿ ಕೆಳಗೆ ಬಿದ್ದಿದ್ದಾನೆ. ಆತನೇ ಸಹಾಯಕ್ಕಾಗಿ ಸರ್ಕಾರದ ಕಂಟ್ರೋಲ್ ರೂಂ ಗೆ ಕರೆ ಮಾಡಿದ್ದ. ಇಂದು ಬೆಳಗ್ಗಿನಿಂದ ಸಂಜೆಯ ವರೆಗೂ ಅನ್ನ , ನೀರಿಲ್ಲದೆ ಬಿಸಿಲಿನ ಮಧ್ಯೆ ಪರದಾಡಿದ್ದು ಆಗ್ನಿಶಾಮಕ ದಳ ಮತ್ತು ಎನ್ ಡಿಆರ್ ಎಫ್ ಸಿಬ್ಬಂದಿ ಕಾರ್ಯಾಚರಣೆ ಮಾಡಿದ್ದಾರೆ.
ಅವರಿಗೆ ಯುವಕ ದುರ್ಗಮ ಹಾದಿಯಲ್ಲಿ ಪತ್ತೆಯಾಗಿದ್ದು ವಾಯುಪಡೆ ಹೆಲಿಕಾಪ್ಟರ್ ಮೂಲಕ ಕಾರ್ಯಾಚರಣೆ ನಡೆಸಿದ್ದಾರೆ. ಸಂಜೆ ವೇಳೆಗೆ ಯುವಕನ ರಕ್ಷಣೆ ಮಾಡಲಾಗಿದ್ದು ಬೆಂಗಳೂರಿನ ಆಸ್ಪತ್ರೆಗೆ ಸೇರಿಸಲಾಗಿದೆ.
A 19-year-old student, who fell 300 ft from a steep cliff onto a rocky ledge at Nandi Hills was rescued with the help of an Indian Air Force helicopter on Sunday. The rescue operation was conducted jointly by the Chickballapur police and the Indian Air Force. Though he was trapped and unable to move, the young man had the presence of mind to contact the police and his family in Delhi informing them about his predicament.
01-07-25 04:19 pm
Bangalore Correspondent
Sri Rama Sene, Belagavi, SP: ಶ್ರೀರಾಮಸೇನೆ ಸೇನೆ...
30-06-25 10:30 pm
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
01-07-25 04:36 pm
Mangalore Correspondent
Bangalore crime, TALAQ, Politicians: ರಾಜಕಾರಣಿ...
01-07-25 02:22 pm
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm
Sirsi Job Fraud: ನೌಕರಿ ಕೊಡಿಸುವುದಾಗಿ 200 ರೂ. ಪ...
01-07-25 12:07 pm
Gold Loan Scam at Paduva Society, ShaktiNagar...
30-06-25 06:12 pm