ಬ್ರೇಕಿಂಗ್ ನ್ಯೂಸ್
22-02-22 04:02 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ.22 : ಸದನದಲ್ಲಿ ಹೋರಾಟ ನಡೆಸುವುದು ಕಾಂಗ್ರೆಸ್ ಪಕ್ಷದ ಬೇಜವಾಬ್ದರಿ ನಡವಳಿಕೆ. ನೀವು ಅಹೋರಾತ್ರಿ ಏರ್ ಕಂಡೀಷನರ್ನಲ್ಲಿ ಕುಳಿತು ಯಾವ ಧರಣಿ ಮಾಡ್ತೀರಾ? ಮಹಾತ್ಮ ಗಾಂಧಿ ತರ ಬೀದಿಯಲ್ಲಿ ಪ್ರತಿಭಟನೆ ಮಾಡಬೇಕು ಎಂದು ವಿಧಾನ ಪರಿಷತ್ ಹಿರಿಯ ಸದಸ್ಯ ಎಚ್.ವಿಶ್ವನಾಥ್ ಕಾಂಗ್ರೆಸ್ ಸದಸ್ಯರಿಗೆ ತಿವಿದಿದ್ದಾರೆ.
ಫಲಾವ್ ತಿಂದು ಬಂದು ಏರ್ ಕಂಡೀಷನ್ ನಡುವೆ ಧರಣಿ ಮಾಡೋದಲ್ಲ. ಧರಣಿ ಮಾಡೋದಕ್ಕೆ, ಚರ್ಚೆಗೆ ಅವಕಾಶ ಇದೆ. ಆದರೆ ಈ ರೀತಿ ಮಾಡೋದಲ್ಲ. ಸಿದ್ದರಾಮಯ್ಯ ಅವರು ನಾಡಿನ ಸಿಎಂ ಆಗಿದ್ರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇಬ್ಬರೂ ವಿವೇಕಕ್ಕೆ ಬೆಲೆ ಕೊಡಬೇಕು. ಕೆಂಗಲ್ ಹನುಮಂತಯ್ಯ ವಿಧಾನಸೌಧ ಕಟ್ಟಿಸಿದ್ದಾರೆ. ಪ್ರಜಾಪ್ರಭುತ್ವದ ದೇಗುಲ ಎನಿಸಿರುವ ಈ ಸೌಧವನ್ನು ತಮ್ಮ ಸ್ವಾರ್ಥಕ್ಕೆ ಬಳಸಬೇಡಿ ಎಂದಿದ್ದಾರೆ.
ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರೇ ಈಶ್ವರಪ್ಪ ಅವರಿಗೆ ತರಾಟೆ ಮಾಡಿದ್ದಾರಲ್ಲಾ ಎಂಬ ಪ್ರಶ್ನೆಗೆ, ಕಾಂಗ್ರೆಸ್ ನವರು ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಇವರು ಫ್ಲಾಗ್ ಕೋಡ್ ಓದಿದ್ದಾರಾ ಯಾರಾದ್ರೂ. ನ್ಯಾಷನಲ್ ಫ್ಲಾಗ್ ಕೋಡ್ ಓದಿದ್ದೀರಾ? ಸದನದಲ್ಲಿ ನ್ಯಾಷನಲ್ ಫ್ಲಾಗ್ ಹಿಡಿದು ಪ್ರತಿಭಟನೆ ಮಾಡಿ ಧ್ವಜ ಹಾರಿಸಿದ್ದಾರೆ. ಆಮೂಲಕ ಫ್ಲಾಗಿಗೆ ಅವಮಾನ ಮಾಡಿರೋದು ಕಾಂಗ್ರೆಸ್ ನವರು, ಈಶ್ವರಪ್ಪ ಅವರಲ್ಲ. ಇವರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.
Sitting in air conditioned hall and eating will not benefit protest slams Congress leader Vishwanath. The Congress in Karnataka continued its agitation inside the Karnataka Assembly for the past three days demanding removal of Rural Development and Panchayat Raj Minister K S Eshwarappa for his alleged statement on the national flag.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm