ಬ್ರೇಕಿಂಗ್ ನ್ಯೂಸ್
22-02-22 05:54 pm HK Desk news ಕರ್ನಾಟಕ
ಮೈಸೂರು, ಫೆ.22 : ಪ್ರವಾಸಕ್ಕೆ ಬಂದಿದ್ದ ಮುಸ್ಲಿಂ ಗುಂಪೊಂದು ಮೈಸೂರು ಅರಮನೆ ಆವರಣದಲ್ಲಿ ನಮಾಜ್ ನಡೆಸಿದ ಘಟನೆ ನಡೆದಿದ್ದು ಈ ಕುರಿತ ವಿಡಿಯೋ ವೈರಲ್ ಆಗಿ ಆಕ್ರೋಶ ಕೇಳಿಬರುತ್ತಿದ್ದಂತೆ ಪೊಲೀಸರು ಕ್ರಮ ಜರುಗಿಸಿದ್ದಾರೆ.
ಪ್ರವಾಸಿಗರು ಗುಜರಾತ್ ಮೂಲದವರು ಎನ್ನಲಾಗುತ್ತಿದ್ದು ಪೊಲೀಸರಿಗೆ ಅವರ ಪತ್ತೆ ಮಾಡುವುದು ತಲೆಬಿಸಿಗೆ ಕಾರಣವಾಗಿತ್ತು. ಪೊಲೀಸರು ಪ್ರವಾಸಿಗರನ್ನು ಹುಡುಕಿಕೊಂಡು ತೆರಳಿದ್ದರು. ಬಳಿಕ ಮಂಡ್ಯ ಜಿಲ್ಲೆಯ ಕೆ.ಆರ್.ಎಸ್. ಅಣೆಕಟ್ಟು ಬಳಿಯಲ್ಲಿ ಪ್ರವಾಸಿಗರ ವಾಹನ ಅಡ್ಡಗಟ್ಟಿದ ಪೊಲೀಸರು, ಸ್ಥಳೀಯ ದೇವರಾಜ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ.


ವಿಚಾರಣೆ ವೇಳೆ ಉದ್ದೇಶಪೂರ್ವಕ ಪ್ರಾರ್ಥನೆ ಮಾಡಿದ್ದಲ್ಲ. ಅರಮನೆ ಆವರಣದ ನಿಯಮಗಳ ಬಗ್ಗೆ ಮಾಹಿತಿ ಇರಲಿಲ್ಲ. ಅಲ್ಲಿ ನಮಾಜ್ ಮಾಡಿ ಹೊರಟಿದ್ದೇವೆ, ಬೇರಾವುದೇ ಉದ್ದೇಶ ಇದರ ಹಿಂದಿಲ್ಲ ಎಂದು ಪ್ರವಾಸಿಗರ ಗುಂಪು ವಿವರಣೆ ನೀಡಿದೆ.

ಪ್ರವಾಸಿಗರು ತಮ್ಮ ತಪ್ಪು ಒಪ್ಪಿಕೊಂಡಿದ್ದರಿಂದ ಹೇಳಿಕೆ ದಾಖಲಿಸಿಕೊಂಡು ಪೊಲೀಸರು ಬಿಟ್ಟು ಕಳುಹಿಸಿದ್ದಾರೆ. ಸೋಮವಾರ ಸಂಜೆ ಮೈಸೂರು ಅರಮನೆ ಆವರಣದಲ್ಲಿ ಪ್ರವಾಸಿಗರ ಗುಂಪು ನಮಾಜ್ ಮಾಡಿದ್ದು ಅದನ್ನು ಅಲ್ಲಿದ್ದ ಸ್ಥಳೀಯರು ವಿಡಿಯೋ ಮಾಡಿ ಹರಿಯಬಿಟ್ಟಿದ್ದರು.
Some individuals may be seen reportedly offering namaz inside the Amba Vilas Palace (Mysore Palace) in Karnataka in a video that has gone viral. A group of ten Gujarati tourists reportedly paid a visit to the Palace and offered namaz after washing their hands and legs. The video of men doing namaz has gone viral on social media.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm