ಬ್ರೇಕಿಂಗ್ ನ್ಯೂಸ್
22-02-22 05:54 pm HK Desk news ಕರ್ನಾಟಕ
ಮೈಸೂರು, ಫೆ.22 : ಪ್ರವಾಸಕ್ಕೆ ಬಂದಿದ್ದ ಮುಸ್ಲಿಂ ಗುಂಪೊಂದು ಮೈಸೂರು ಅರಮನೆ ಆವರಣದಲ್ಲಿ ನಮಾಜ್ ನಡೆಸಿದ ಘಟನೆ ನಡೆದಿದ್ದು ಈ ಕುರಿತ ವಿಡಿಯೋ ವೈರಲ್ ಆಗಿ ಆಕ್ರೋಶ ಕೇಳಿಬರುತ್ತಿದ್ದಂತೆ ಪೊಲೀಸರು ಕ್ರಮ ಜರುಗಿಸಿದ್ದಾರೆ.
ಪ್ರವಾಸಿಗರು ಗುಜರಾತ್ ಮೂಲದವರು ಎನ್ನಲಾಗುತ್ತಿದ್ದು ಪೊಲೀಸರಿಗೆ ಅವರ ಪತ್ತೆ ಮಾಡುವುದು ತಲೆಬಿಸಿಗೆ ಕಾರಣವಾಗಿತ್ತು. ಪೊಲೀಸರು ಪ್ರವಾಸಿಗರನ್ನು ಹುಡುಕಿಕೊಂಡು ತೆರಳಿದ್ದರು. ಬಳಿಕ ಮಂಡ್ಯ ಜಿಲ್ಲೆಯ ಕೆ.ಆರ್.ಎಸ್. ಅಣೆಕಟ್ಟು ಬಳಿಯಲ್ಲಿ ಪ್ರವಾಸಿಗರ ವಾಹನ ಅಡ್ಡಗಟ್ಟಿದ ಪೊಲೀಸರು, ಸ್ಥಳೀಯ ದೇವರಾಜ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ.


ವಿಚಾರಣೆ ವೇಳೆ ಉದ್ದೇಶಪೂರ್ವಕ ಪ್ರಾರ್ಥನೆ ಮಾಡಿದ್ದಲ್ಲ. ಅರಮನೆ ಆವರಣದ ನಿಯಮಗಳ ಬಗ್ಗೆ ಮಾಹಿತಿ ಇರಲಿಲ್ಲ. ಅಲ್ಲಿ ನಮಾಜ್ ಮಾಡಿ ಹೊರಟಿದ್ದೇವೆ, ಬೇರಾವುದೇ ಉದ್ದೇಶ ಇದರ ಹಿಂದಿಲ್ಲ ಎಂದು ಪ್ರವಾಸಿಗರ ಗುಂಪು ವಿವರಣೆ ನೀಡಿದೆ.

ಪ್ರವಾಸಿಗರು ತಮ್ಮ ತಪ್ಪು ಒಪ್ಪಿಕೊಂಡಿದ್ದರಿಂದ ಹೇಳಿಕೆ ದಾಖಲಿಸಿಕೊಂಡು ಪೊಲೀಸರು ಬಿಟ್ಟು ಕಳುಹಿಸಿದ್ದಾರೆ. ಸೋಮವಾರ ಸಂಜೆ ಮೈಸೂರು ಅರಮನೆ ಆವರಣದಲ್ಲಿ ಪ್ರವಾಸಿಗರ ಗುಂಪು ನಮಾಜ್ ಮಾಡಿದ್ದು ಅದನ್ನು ಅಲ್ಲಿದ್ದ ಸ್ಥಳೀಯರು ವಿಡಿಯೋ ಮಾಡಿ ಹರಿಯಬಿಟ್ಟಿದ್ದರು.
Some individuals may be seen reportedly offering namaz inside the Amba Vilas Palace (Mysore Palace) in Karnataka in a video that has gone viral. A group of ten Gujarati tourists reportedly paid a visit to the Palace and offered namaz after washing their hands and legs. The video of men doing namaz has gone viral on social media.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 03:55 pm
HK News Staffer
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm